Webdunia - Bharat's app for daily news and videos

Install App

ಕುಡಿಯಲು ಹಣ ಕೊಡದಕ್ಕೆ ನೀಚ ಕೆಲಸ ಮಾಡಿದ ಯುವಕ

Webdunia
ಬುಧವಾರ, 8 ಜುಲೈ 2020 (16:35 IST)
ಮದ್ಯ ಕುಡಿಯುವುದಕ್ಕೆ ಹಣ ಕೊಡದ ಕಾರಣ ಯುವಕನೊಬ್ಬ ಮಾಡಬಾರದ ನೀಚ ಕೆಲಸ ಮಾಡಿದ್ದಾನೆ.

ಕೊರೊನಾ ಎಫೆಕ್ಟ್ ನಿಂದಾಗಿ ಕೆಲಸ ಸಿಗದೇ ಮನೆಯಲ್ಲಿಯೇ ಇದ್ದ ವ್ಯಕ್ತಿಯೊಬ್ಬ ಕುಡಿಯೋಕೆ ಅಂತ ತನ್ನ ಅಜ್ಜಿಗೆ ಹಣ ಕೇಳಿದ್ದಾನೆ. ಆದರೆ ಹಣ ಕೊಡದ ಕಾರಣಕ್ಕೆ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ.

ಕಿಟ್ಟಮ್ಮ (74) ಕೊಲೆಯಾಗಿದ್ದರೆ, ಮೊಮ್ಮಗನಾಗಿರುವ ಆರೋಪಿ ಅರುಣಕುಮಾರ್ (29) ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗದ ಭದ್ರಾವತಿಯ ತಾಸ್ಕೆಂಟ್ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments