Webdunia - Bharat's app for daily news and videos

Install App

ಕುಡಿಯಲು ಹಣ ಕೊಡದಕ್ಕೆ ನೀಚ ಕೆಲಸ ಮಾಡಿದ ಯುವಕ

Webdunia
ಬುಧವಾರ, 8 ಜುಲೈ 2020 (16:35 IST)
ಮದ್ಯ ಕುಡಿಯುವುದಕ್ಕೆ ಹಣ ಕೊಡದ ಕಾರಣ ಯುವಕನೊಬ್ಬ ಮಾಡಬಾರದ ನೀಚ ಕೆಲಸ ಮಾಡಿದ್ದಾನೆ.

ಕೊರೊನಾ ಎಫೆಕ್ಟ್ ನಿಂದಾಗಿ ಕೆಲಸ ಸಿಗದೇ ಮನೆಯಲ್ಲಿಯೇ ಇದ್ದ ವ್ಯಕ್ತಿಯೊಬ್ಬ ಕುಡಿಯೋಕೆ ಅಂತ ತನ್ನ ಅಜ್ಜಿಗೆ ಹಣ ಕೇಳಿದ್ದಾನೆ. ಆದರೆ ಹಣ ಕೊಡದ ಕಾರಣಕ್ಕೆ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ.

ಕಿಟ್ಟಮ್ಮ (74) ಕೊಲೆಯಾಗಿದ್ದರೆ, ಮೊಮ್ಮಗನಾಗಿರುವ ಆರೋಪಿ ಅರುಣಕುಮಾರ್ (29) ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗದ ಭದ್ರಾವತಿಯ ತಾಸ್ಕೆಂಟ್ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments