Webdunia - Bharat's app for daily news and videos

Install App

ರೀಲ್ಸ್​ ಮಾಡಲು ಹೋಗಿ ಪ್ರಾಣ ಬಿಟ್ಟ ಯುವಕ

Webdunia
ಸೋಮವಾರ, 24 ಜುಲೈ 2023 (21:16 IST)
ಯುವಕನೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ನಡೆದಿದೆ. ಅರಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಜೀವ ಕಳೆದುಕೊಂಡಿದ್ದಾನೆ. ಭದ್ರಾವತಿ ಮೂಲದ ಶರತ್ ಕುಮಾರ್ ಮೃತಪಟ್ಟ ಯುವಕನಾಗಿದ್ದು, ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್​​​ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು PSI ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments