Webdunia - Bharat's app for daily news and videos

Install App

ವಿವಾಹಿತ ಮಹಿಳೆಯೊಂದಿಗೆ ಓಡಿಹೋದ ಯುವಕ ; ತಾಯಿ-ಮಗ ಆತ್ಮಹತ್ಯೆ

Webdunia
ಭಾನುವಾರ, 8 ಮಾರ್ಚ್ 2020 (20:01 IST)

ಮೂರು ಮಕ್ಕಳ ತಾಯಿಯೊಬ್ಬಳ ಜೊತೆ ಯುವಕನೊಬ್ಬ ಪ್ರೀತಿಸಿ ಓಡಿಹೋಗಿದ್ದಕ್ಕಾಗಿ ಯುವಕನ ತಾಯಿ, ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾರೆ.
 

ಸುಬ್ಬಮ್ಮ ಹಾಗೂ ಆಕೆಯ ಮಗ ಸಿದ್ದರಾಜು ಸಾವಿಗೆ ಶರಣಾದವರು. ಚಾಮರಾಜನಗರದ ಗುಂಡ್ಲುಪೇಟೆಯ ಬೆಳಚವಾಡಿಯಲ್ಲಿ ಈ ಘಟನೆ ನಡೆದಿದೆ.

ಸುಬ್ಬಮ್ಮಳ ಎರಡನೇ ಮಗ ನಂಜುಂಡಿ ಹಾಗೂ ಅದೇ ಗ್ರಾಮದ ಸ್ವಾಮಿಯ ಪತ್ನಿ ಮಂಜುಳಾ ನಡುವೆ ಅಕ್ರಮ ಸಂಬಂಧ ಇತ್ತು.

ಇವರಿಬ್ಬರ ಕಳ್ಳ ಸಂಬಂಧವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಗಂಡ ಸ್ವಾಮಿಗೆ ಕೆಲವರು ತೋರಿಸಿದ್ದರು. ಇದರಿಂದ ಕೆರಳಿದ್ದ ಸ್ವಾಮಿ, ನಂಜುಂಡಿಯ ಸಹೋದರ ಸಿದ್ದರಾಜು ಹಾಗೂ ಸುಬ್ಬಮ್ಮಳ ಜೊತೆ ಜಗಳ ತೆಗೆದಿದ್ದನು.

ಪಂಚಾಯ್ತಿ ನಡೆಸಿದ್ದರೂ ಮಂಜುಳಾ ಹಾಗೂ ನಂಜುಂಡಿ ಓಡಿಹೋಗಿದ್ದಾರೆ. ಹೀಗಾಗಿ ಮನನೊಂದು ಸುಬ್ಬಮ್ಮ- ಸಿದ್ದರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ – ಸಹೋದರ ಸತ್ತರೂ ನಂಜುಂಡಿ ಊರಿಗೆ ಬಂದಿಲ್ಲ. ಹೀಗಾಗಿ ಪೊಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments