Webdunia - Bharat's app for daily news and videos

Install App

ಕುಡಿದು ಗಲಾಟೆ ಮಾಡಿದ ಯುವಕ

geetha
ಬುಧವಾರ, 21 ಫೆಬ್ರವರಿ 2024 (20:44 IST)
ಬೆಂಗಳೂರು :  ಯುವಕನೊಬ್ಬನಿಗೆ ಅಪಾರ್ಟ್‌ ಮೆಂಟ್‌ ಸೆಕ್ಯುರಿಟಿಗಳು ಸಾಮೂಹಿಕವಾಗಿ ಲಾಠಿ ಪ್ರಹಾರ ಮಾಡಿರುವ ಘಟನೆ ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಕಾರ್ತಿಕ್‌ ಎಂಬಾತನೇ ಸೆಕ್ಯುರಿಟಿಗಳಿಂದ ಬಾರುಕೋಲು ಸೇವೆ ಮಾಡಿಸಿಕೊಂಡ ಯುವಕನಾಗಿದ್ದಾನೆ.ರಾಜಾನುಕುಂಟೆ ಸಮೀಪವಿರುವ ಪ್ರಾವಿಡೆಂಟ್‌ ವೆಲ್‌ ವರ್ತ್‌ ಸಿಟಿ ಅಪಾರ್ಟ್‌ ಮೆಂಟ್‌ ನಲ್ಲಿ ನಿನ್ನೆ ರಾತ್ರಿ ಕಾರ್ತಿಕ್‌ ನುಗ್ಗಿದ್ದ. ಈತನ ಅಸಹಜ ವರ್ತನೆ ಹಾಗೂ ಗಲಾಟೆಯಿಂದ ಬೇಸತ್ತ ನಾಗರಿಕರು ಸೆಕ್ಯುರಿಟಿ ಗಾರ್ಡ್‌ ಗಳನ್ನು ಕರೆದಿದ್ದರು. ಬಳಿಕ ಗುಂಪಿನಲ್ಲಿ ಬಂದ ಸುಮಾರು 6-8 ಮಂದಿ ಸೆಕ್ಯುರಿಟಿ ಗಾರ್ಡ್‌ ಗಳು ಕಾರ್ತಿಕ್‌ ನನ್ನು ಸುತ್ತುವರೆದು ಮನಬಂದಂತೆ ಥಳಿಸಿದ್ದಾರೆ. 

 ಮಧ್ಯಪ್ರವೇಶಿಸಿ ಅಪಾರ್ಟ್‌ ಮೆಂಟ್‌ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಲು ನಿಮಗೆ ಹಕ್ಕಿಲ್ಲ. ಪೊಲೀಸರಿಗೆ ಹಿಡಿದು ಕೊಡಿ ಎಂದು ಕಾರ್ತಿಕ್‌ ನನ್ನು ಮತ್ತಷ್ಟು ಏಟುಗಳಿಂದ ರಕ್ಷಿಸಿದ್ದಾರೆ.ಕಾರ್ತಿಕ್‌ ಸೋದರ ಸೆಕ್ಯುರಿಟಿ ಗಾರ್ಡ್‌ ಗಳ ವಿರುದ್ದ ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments