Webdunia - Bharat's app for daily news and videos

Install App

ಮದುವೆಗೆ ಪೋಷಕರ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಯುವಕ

Webdunia
ಶುಕ್ರವಾರ, 15 ಡಿಸೆಂಬರ್ 2017 (19:42 IST)
ಅಪ್ರಾಪ್ತ ಬಾಲಕಿಯ ಪೋಷಕರು ಮದುವೆಗೆ ನಿರಾಕರಿಸಿದ್ದರಿಂದ ಕೋಪಗೊಂಡ ಯುವಕ ಬಾಲಕಿಯನ್ನು ಸಹಪಾಠಿಗಳ ಹಾಗೂ ಶಿಕ್ಷಕರ ಎದುರಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
 
ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಗಂಗೇರು ಗ್ರಾಮದ ಬಳಿ 16 ವರ್ಷದ ಬಾಲಕಿಯನ್ನು ಆಕೆಯ 50 ಸಹಪಾಠಿಗಳು ಮತ್ತು ಶಿಕ್ಷಕರ ಮುಂದೆ ಹತ್ಯೆಗೈದ ಅಮರ್‍ಪಾಲ್ ಸಿಂಗ್(24) ನಂತರ ರೈಲಿನ ಹಳಿಯಲ್ಲಿ ಮಲಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.
 
ಪ್ರೇಯಸಿಯನ್ನು ಕೊಲೆ ಬಳಿಕ ತಾನು ಆತ್ಯಹತ್ಯೆ ಮಾಡಿಕೊಳ್ಳಲು ಮೊದಲೇ ನಿರ್ಧಾರ ಮಾಡಿಕೊಂಡಿದ್ದ ಅಮರ್‍ಪಾಲ್ ಸಿಂಗ್ ರೈಲಿನ ಹಳಿ ಮೇಲೆ ಮಲಗಿ ಸಾಯಲು ಪ್ರಯತ್ನಿಸುತ್ತಿದ್ದ. ಅಷ್ಟರಲ್ಲಿ ಪೊಲೀಸರು ಆತನನ್ನು ಕಾಪಾಡಿ ಬಂಧಿಸಿದ್ದಾರೆ.
 
ಕಳೆದ ಕೆಲ ದಿನಗಳಿಂದ ಬಾಲಕಿ ಹಾಗೂ ಅಮರ್‍ಪಾಲ್ ಪ್ರೀತಿಯಲ್ಲಿದ್ದು, ಫೋನ್‍ನಲ್ಲಿ ಗಂಟೆಗಟ್ಟಲೇ ಮಾತನಾಡುತ್ತಿದ್ದರು. ಆದರೆ ಇವರಿಬ್ಬರ ವಿವಾಹಕ್ಕೆ ಬಾಲಕಿಯ ಪೋಷಕರು ಒಪ್ಪಿಕೊಂಡಿರಲಿಲ್ಲ. ಬಾಲಕಿಯನ್ನು ಕಾಪಾಡಲು ಶಿಕ್ಷಕರು ಮುಂದಾಗಿದ್ದಾರೆ. ಆದರೆ ಅವರಿಗೂ ಈ ಘಟನೆಯಲ್ಲಿ ಗಾಯಗಳಾಗಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments