Webdunia - Bharat's app for daily news and videos

Install App

ಕಲ್ಲು ತೂರಿದ ಯುವಕನಿಗೆ ಥಳಿತ..!

Webdunia
ಶನಿವಾರ, 20 ಆಗಸ್ಟ್ 2022 (18:59 IST)
ಸರಕಾರಿ ಬಸ್ ಗ್ಲಾಸ್ ಒಡೆದು ಪರಾರಿಯಾಗುತ್ತಿರುವ ಯುವಕನಿಗೆ ಬಸ್​​​​ ಚಾಲಕ ಮತ್ತು ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ಧಾರವಾಡ ಶಿವಾಜಿ ಸರ್ಕಲ್​​​​ನಲ್ಲಿ ನಡೆದಿದೆ. ಹೋಗುವ ಬಸ್​​​​​ಗೆ ಹಿಂಬದಿಯಿಂದ ಯುವಕ ಕಲ್ಲು ತೂರಾಟ ಮಾಡಿದ್ದಾನೆ. ನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಯುವಕನನ್ನ ಬೆನ್ನಟ್ಟಿದ ಸಾರ್ವಜನಿಕರು ಮತ್ತು ಬಸ್ ಚಾಲಕ ಮತ್ತು ನಿರ್ವಾಹಕರು ಸೇರಿ ಯುವಕನನ್ನ ಬೆನ್ನೆತ್ತಿ ಹಿಡಿದು ಗೂಸಾ ನೀಡಿದ್ದಾರೆ. KSRTC ಇಂಡಿಯಿಂದ ರಾಣೆಬೆನ್ನೂರಿಗೆ ಹೋಗುತ್ತಿದ್ದು. ಕಿಡಿಗೇಡಿ ಯುವಕ  ಬಸ್​​ಗೆ ಕಲ್ಲು ತೂರಾಟ ಮಾಡಿದ್ದಾನೆ.  ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments