Webdunia - Bharat's app for daily news and videos

Install App

ಕಲ್ಲು ತೂರಿದ ಯುವಕನಿಗೆ ಥಳಿತ..!

Webdunia
ಶನಿವಾರ, 20 ಆಗಸ್ಟ್ 2022 (18:59 IST)
ಸರಕಾರಿ ಬಸ್ ಗ್ಲಾಸ್ ಒಡೆದು ಪರಾರಿಯಾಗುತ್ತಿರುವ ಯುವಕನಿಗೆ ಬಸ್​​​​ ಚಾಲಕ ಮತ್ತು ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ಧಾರವಾಡ ಶಿವಾಜಿ ಸರ್ಕಲ್​​​​ನಲ್ಲಿ ನಡೆದಿದೆ. ಹೋಗುವ ಬಸ್​​​​​ಗೆ ಹಿಂಬದಿಯಿಂದ ಯುವಕ ಕಲ್ಲು ತೂರಾಟ ಮಾಡಿದ್ದಾನೆ. ನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಯುವಕನನ್ನ ಬೆನ್ನಟ್ಟಿದ ಸಾರ್ವಜನಿಕರು ಮತ್ತು ಬಸ್ ಚಾಲಕ ಮತ್ತು ನಿರ್ವಾಹಕರು ಸೇರಿ ಯುವಕನನ್ನ ಬೆನ್ನೆತ್ತಿ ಹಿಡಿದು ಗೂಸಾ ನೀಡಿದ್ದಾರೆ. KSRTC ಇಂಡಿಯಿಂದ ರಾಣೆಬೆನ್ನೂರಿಗೆ ಹೋಗುತ್ತಿದ್ದು. ಕಿಡಿಗೇಡಿ ಯುವಕ  ಬಸ್​​ಗೆ ಕಲ್ಲು ತೂರಾಟ ಮಾಡಿದ್ದಾನೆ.  ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments