Webdunia - Bharat's app for daily news and videos

Install App

ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕ

geetha
ಬುಧವಾರ, 21 ಫೆಬ್ರವರಿ 2024 (18:04 IST)
ಬೆಂಗಳೂರು : ವಿಮಾನ ನಿಲ್ದಾಣ ಸಿಬ್ಬಂದಿ ಬಳಿ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿ ಆದರ್ಶ್‌ ಕುಮಾರ್‌ ಈಗ ಪೊಲೀಸರ ಅತಿಥಿಯಾಗಿದ್ದಾನೆ.ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕನೊಬ್ಬ ಫೆ. 17 ರಂದು ಬೆಂಗಳೂರು – ಲಖ್ನೋ ವಿಮಾನವಲ್ಲಿ ಪ್ರಯಾಣಿಸಲು ಆದರ್ಶ್‌ ಕುಮಾರ್‌ ಬಂದಿದ್ದ. ಆದರೆ ಈತ ವಿಮಾನ ಪ್ರಯಾಣಕ್ಕೆ ಟಿಕೆಟ್‌ ಪಡೆದಿರಲಿಲ್ಲ.

ಸಿಐಎಸ್‌ಎಫ್‌ ತಪಾಸಣೆಯ ವೇಳೆ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿದ್ದ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ಪೊಲೀರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆದರ್ಶ್‌ ಕುಮಾರ್‌ ನನ್ನು ವಶಕ್ಕೆ ಪಡೆದಿದ್ದರು. ಏರ್‌ ಪೋರ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸೂಚನೆಯಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ

ಮಹಿಳೆ ಎಂದರೆ ಅಬಲೆ ಎಂದವರು ಯಾರು.. ಈ ಮಹಿಳೆ ರಸ್ತೆಯಲ್ಲೇ ಕಿತ್ತಾಡಿದ್ದು ನೋಡಿದ್ರೆ ಶಾಕ್ ಆಗ್ತೀರಿ video

ದೇಶದಲ್ಲಿ ವಿದ್ಯಾರ್ಥಿಗಳು, ಮೂರ್ಖರು ಮತ್ತು ಅಂಧಭಕ್ತರು ಎಂಬ ಮೂರು ವರ್ಗದವರಿದ್ದಾರೆ: ರಾಹುಲ್ ಗಾಂಧಿ ವಿವಾದ Video

ಲಕ್ಷ ಲಕ್ಷ ಫೀಸ್ ಕೀಳ್ತಾರೆ.. ನೀಟ್ ಕೋಚಿಂಗ್ ಸೆಂಟರ್ ಗಳ ಶುಲ್ಕ ದಂಧೆ ಬಗ್ಗೆ ಕೊನೆಗೂ ಸಂಸತ್ ನಲ್ಲಿ ಚರ್ಚೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments