Webdunia - Bharat's app for daily news and videos

Install App

ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕ

geetha
ಬುಧವಾರ, 21 ಫೆಬ್ರವರಿ 2024 (18:04 IST)
ಬೆಂಗಳೂರು : ವಿಮಾನ ನಿಲ್ದಾಣ ಸಿಬ್ಬಂದಿ ಬಳಿ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿ ಆದರ್ಶ್‌ ಕುಮಾರ್‌ ಈಗ ಪೊಲೀಸರ ಅತಿಥಿಯಾಗಿದ್ದಾನೆ.ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕನೊಬ್ಬ ಫೆ. 17 ರಂದು ಬೆಂಗಳೂರು – ಲಖ್ನೋ ವಿಮಾನವಲ್ಲಿ ಪ್ರಯಾಣಿಸಲು ಆದರ್ಶ್‌ ಕುಮಾರ್‌ ಬಂದಿದ್ದ. ಆದರೆ ಈತ ವಿಮಾನ ಪ್ರಯಾಣಕ್ಕೆ ಟಿಕೆಟ್‌ ಪಡೆದಿರಲಿಲ್ಲ.

ಸಿಐಎಸ್‌ಎಫ್‌ ತಪಾಸಣೆಯ ವೇಳೆ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿದ್ದ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ಪೊಲೀರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆದರ್ಶ್‌ ಕುಮಾರ್‌ ನನ್ನು ವಶಕ್ಕೆ ಪಡೆದಿದ್ದರು. ಏರ್‌ ಪೋರ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments