Webdunia - Bharat's app for daily news and videos

Install App

ಹದ್ದಿನ ರಕ್ಷಣೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಯುವಕ!

Webdunia
ಭಾನುವಾರ, 28 ಜನವರಿ 2018 (08:13 IST)
ಬೆಂಗಳೂರು: ಗಾಳಿಪಟದ ಸೂತ್ರಕ್ಕೆ ಸಿಕ್ಕಿಬಿದ್ದ ಹದ್ದಿನ ರಕ್ಷಣೆ ಮಾಡಲು ಹೋಗಿ ಯುವಕನೊಬ್ಬನ ಸ್ಥಿತಿ ಗಂಭೀರವಾದ ಘಟನೆಯೊಂದು ಇಂದು ಮುಂಜಾನೆ ಲಾಲ್ ಬಾಗ್ ನಲ್ಲಿ ನಡೆದಿದೆ.


ಗಾಳಿಪಟದ ಸೂತ್ರಕ್ಕೆ ಸಿಕ್ಕಿಬಿದ್ದ ಹದ್ದನ್ನು ರಕ್ಷಿಹದ್ದು ರಕ್ಷಿಸಲು ಮರವೇರಿದ್ದ ಹುಡುಗ 25 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ. ಗಾಯಗೊಂಡ ಹುಡುಗ ಆಸ್ಪತ್ರೆಗೆ ದಾಖಲಾಗಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments