ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಯುವಕ; ಆ ಪತ್ರದಲ್ಲಿ ಅಂತದೇನಿದೆ…?

Webdunia
ಶುಕ್ರವಾರ, 6 ಏಪ್ರಿಲ್ 2018 (12:06 IST)
ವಿಜಯಪುರ : ತಮ್ಮ ಊರಿಗೆ ಪ್ರೌಢಶಾಲೆ- ಕಾಲೇಜುಗಳನ್ನು ನಿರ್ಮಿಸಬೇಕೆಂದು ಯುವಕನೊಬ್ಬ ತನ್ನ ರಕ್ತದಿಂದಲ್ಲೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾನೆ.


ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿಯಾದ ವಿಜಯರಂಜನ್ ಜೋಶಿ ಎಂಬಾತ ತನ್ನ ರಕ್ತದಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಯುವಕನಾಗಿದ್ದು, ಆತ ಪತ್ರದಲ್ಲಿ,’10-15ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ  ಪ್ರೌಢಶಾಲೆ- ಕಾಲೇಜುಗಳು ಯಾವುದೂ ಇಲ್ಲ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಬರಗಾಲ , ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ ಶಿಕ್ಷಣ ಸಿಗದ ಕಾರಣ ಬಾಲ್ಯವಿವಾಹಗಳು ಹೆಚ್ಚಾಗುತ್ತಿದೆ. ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಈ ಪತ್ರ ಬರೆಯುತ್ತಿದ್ದೇನೆ’ ಎಂದು ತಿಳಿಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
i

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments