Webdunia - Bharat's app for daily news and videos

Install App

ಕನ್ಯಾ ಹುಡುಕಿಕೊಡುವಂತೆ ಡಿಸಿಗೆ ಪತ್ರ ಬರೆದ ಯುವಕ

Sampriya
ಬುಧವಾರ, 26 ಜೂನ್ 2024 (19:21 IST)
Photo Courtesy X
ಕನಕಗಿರಿ: ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತ ಕುಟುಂಬದ ಯುವಕನೊಬ್ಬ ಕನ್ಯಾ ಹುಡುಕಿಕೊಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ ಘಟನೆ ನಡೆದಿದೆ.

ಇಲ್ಲಿನ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತದ ವತಿಯಿಂದ ಬುಧವಾರ ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಕನಕಗಿರಿಯ ಗೌಡರ ಓಣಿ ಯುವಕ ಸಂಗಪ್ಪ ಎಂಬುವವರು ತಮಗೆ ಕನ್ಯಾ ಹುಡುಕಿಕೊಡುವಂತೆ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರಿಗೆ ಹೀಗೆ ಮನವಿ ಮಾಡಿಕೊಂಡಿದ್ದಾರೆ.

ಮನವಿಯಲ್ಲಿ ಏನಿದೆ:  ಕಳೆದ 10 ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದರೂ ಸಿಗುತ್ತಿಲ್ಲ. ಆದಷ್ಟು ಬೇಗನೆ ಕನ್ಯಾ ಹುಡುಕಿಕೊಡಿ ಸರ್‌ ಎಂದು ಮನವಿಯಲ್ಲಿ ಬೇಸರ ವ್ಯಕ್ತಪಡಿಸಿದ್ದಾನೆ.  

ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿ ಆಹವಾಲು ಸ್ವೀಕರಿಸುತ್ತಿದ್ದಾಗ ವೇದಿಕೆಯತ್ತ ಬಂದ ಸಂಗಪ್ಪ ಎಂಬ ವ್ಯಕ್ತಿ, 'ರೈತ ಕುಟುಂಬದಿಂದ ಬಂದಿರುವ ನಾನು ಕಳೆದ 10 ವರ್ಷಗಳಿಂದ ಕನ್ಯಾ ಅನ್ವೇಷಣೆಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದೇನೆ. ಯಾರೂ ಕನ್ಯಾ ನೀಡಲು ಮುಂದೆ ಬರುತ್ತಿಲ್ಲ, ಹೀಗಾಗಿ ಮಾನಸಿಕವಾಗಿ ನೊಂದಿದ್ದೇನೆ, ನೀವಾದರೂ ಕನ್ಯಾ ಹುಡುಕಿ ನನ್ನ ಮದುವೆಗೆ ಸಹಕರಿಸಿ' ಎಂದು ಲಿಖಿತ ಮನವಿ ಕೊಟ್ಟರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments