Webdunia - Bharat's app for daily news and videos

Install App

ಸಂತ್ರಸ್ಥರ ನೆರವಿಗೆ ಮುಂದಾದ ಯುವ ಜನಾಂಗ

Webdunia
ಮಂಗಳವಾರ, 21 ಆಗಸ್ಟ್ 2018 (16:13 IST)
ಕರಾವಳಿಯಲ್ಲಿ ನೆರೆ ಹಾವಳಿಗೆ ತುತ್ತಾದ ಕೊಡಗು ಜಿಲ್ಲೆಯ ಸಂತ್ರಸ್ಥರಿಗಾಗಿ ರಾಜ್ಯದ ವಿವಿಧೆಡೆಯ ಜನರು ಮಿಡಿಯುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹಲವಾರು ಯುವಕರು ರೋಡಿನಲ್ಲಿ ದೇಣಿಗೆ ಎತ್ತಿ ಹಣ ಸಂಗ್ರಹಿಸಿ ಮಾನವೀಯತೆ ಮೆರೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಹೆಚ್ ಕ್ರಾಸ್ ನಲ್ಲಿ‌  ಯುವಕರಿಂದ ದೇಣಿಗೆ ಸಂಗ್ರಹ ಕಾರ್ಯ ನಡೆಯಿತು.

50 ಸಾವಿರಗಿಂತಲೂ ಹೆಚ್ಚಿನ ನಗದು ದೇಣಿಗೆ ಸಂಗ್ರಹ ಮಾಡಿದರು. ಪಾತ್ರೆ ಸಾಮಾನು, ಬಿಸ್ಕಟ್, ಚಿಪ್ಸ್, ಹಾಲು ಪಾಕೆಟ್, ವಾಟರ್ ಬಾಟಲ್, ತರಕಾರಿ  ಮತ್ತು   ಹಣ್ಣು ಹಂಪಲು, ವಸ್ತ್ರ, ಉಡುಪುಗಳು,  ಕಂಬಳಿ‌, ಬೆಡ್ಶೀಟ್ , ಮೆಡಿಕಲ್ ಸ್ಟೋರ ಗಳಿಂದ ಮೆಡಿಸಿನ್ಸ್ ಸೇರಿದಂತೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿದರು. ಸಂಗ್ರಹಿಸಿದ  ವಸ್ತುಗಳನ್ನು ಸಂತ್ರಸ್ಥರ ನಿಧಿ ಸೇವಾ ಭಾರತಿಗೆ ಕಳಿಹಿಸಲಾಯಿತು.   

ಸರ್ಕಾರಿ ಬಸ್ ನಿಲ್ದಾಣ, ಟಿ.ಬಿ ರಸ್ತೆ, ಅಶೋಕ ರಸ್ತೆ,  ಹೆಚ್ ಕ್ರಾಸ್ ನಲ್ಲಿ  ದೇಣಿಗೆ ಸಂಗ್ರಹ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments