Webdunia - Bharat's app for daily news and videos

Install App

ಸಂತ್ರಸ್ಥರ ನೆರವಿಗೆ ಮುಂದಾದ ಯುವ ಜನಾಂಗ

Webdunia
ಮಂಗಳವಾರ, 21 ಆಗಸ್ಟ್ 2018 (16:13 IST)
ಕರಾವಳಿಯಲ್ಲಿ ನೆರೆ ಹಾವಳಿಗೆ ತುತ್ತಾದ ಕೊಡಗು ಜಿಲ್ಲೆಯ ಸಂತ್ರಸ್ಥರಿಗಾಗಿ ರಾಜ್ಯದ ವಿವಿಧೆಡೆಯ ಜನರು ಮಿಡಿಯುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹಲವಾರು ಯುವಕರು ರೋಡಿನಲ್ಲಿ ದೇಣಿಗೆ ಎತ್ತಿ ಹಣ ಸಂಗ್ರಹಿಸಿ ಮಾನವೀಯತೆ ಮೆರೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಹೆಚ್ ಕ್ರಾಸ್ ನಲ್ಲಿ‌  ಯುವಕರಿಂದ ದೇಣಿಗೆ ಸಂಗ್ರಹ ಕಾರ್ಯ ನಡೆಯಿತು.

50 ಸಾವಿರಗಿಂತಲೂ ಹೆಚ್ಚಿನ ನಗದು ದೇಣಿಗೆ ಸಂಗ್ರಹ ಮಾಡಿದರು. ಪಾತ್ರೆ ಸಾಮಾನು, ಬಿಸ್ಕಟ್, ಚಿಪ್ಸ್, ಹಾಲು ಪಾಕೆಟ್, ವಾಟರ್ ಬಾಟಲ್, ತರಕಾರಿ  ಮತ್ತು   ಹಣ್ಣು ಹಂಪಲು, ವಸ್ತ್ರ, ಉಡುಪುಗಳು,  ಕಂಬಳಿ‌, ಬೆಡ್ಶೀಟ್ , ಮೆಡಿಕಲ್ ಸ್ಟೋರ ಗಳಿಂದ ಮೆಡಿಸಿನ್ಸ್ ಸೇರಿದಂತೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿದರು. ಸಂಗ್ರಹಿಸಿದ  ವಸ್ತುಗಳನ್ನು ಸಂತ್ರಸ್ಥರ ನಿಧಿ ಸೇವಾ ಭಾರತಿಗೆ ಕಳಿಹಿಸಲಾಯಿತು.   

ಸರ್ಕಾರಿ ಬಸ್ ನಿಲ್ದಾಣ, ಟಿ.ಬಿ ರಸ್ತೆ, ಅಶೋಕ ರಸ್ತೆ,  ಹೆಚ್ ಕ್ರಾಸ್ ನಲ್ಲಿ  ದೇಣಿಗೆ ಸಂಗ್ರಹ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments