Select Your Language

Notifications

webdunia
webdunia
webdunia
webdunia

ಹೇಮಾವತಿ ಜಲಾಶಯದ ಹಿನ್ನೀರಿಗೆ ಬಿದ್ದು ಯುವತಿ ಸಾವು..!

ಹೇಮಾವತಿ ಜಲಾಶಯದ ಹಿನ್ನೀರಿಗೆ ಬಿದ್ದು ಯುವತಿ ಸಾವು..!
bangalore , ಸೋಮವಾರ, 25 ಡಿಸೆಂಬರ್ 2023 (16:00 IST)
ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹೇಮಾವತಿ ಜಲಾಶಯದ ಬಳಿ ನಡೆದಿದೆ. ನಿತ್ಯ ಮೃತ ದುರ್ದೈವಿಯಾಗಿದ್ದು  ಹನುಮ ಜಯಂತಿ ಹಿನ್ನಲೆಯಲ್ಲಿ ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ನಿತ್ಯ ಆಟವಾಡಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಅಂತಾ ವರದಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಲ್ಲ-ವಿಜಯೇಂದ್ರ