Webdunia - Bharat's app for daily news and videos

Install App

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಯುವತಿ; ಅಲ್ಲಿ ಆಗಿದ್ದೇನು? ಶಾಕಿಂಗ್!

Webdunia
ಬುಧವಾರ, 13 ಮಾರ್ಚ್ 2019 (14:59 IST)
ಜೀವ ಉಳಿಸಬೇಕಿದ್ದ ವೈದ್ಯರು ಮಾಡಿದ ಎಡವಟ್ಟಿನಿಂದಾಗಿ ಆ ಕುಟುಂಬ ಈಗ ಸಂಕಷ್ಟಕ್ಕೆ ಈಡಾಗಿದೆ.
ವೈದ್ಯರ ಯಡವಟ್ಟಿನಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಮುನಿರತ್ನ( 25 )ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಬಿಸಯ್ಯಗಾರಪ್ಪಲ್ಲಿ ಗ್ರಾಮದ ಮೃತ ಮಹಿಳೆ. ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಹೊಟ್ಟೆಯಲ್ಲಿ ಮಗು ಅಡ್ಡ ತಿರುಗಿದೆ ಎಂಬ ಸುಳ್ಳು ಸಲಹೆ ನೀಡಿದ ವೈದ್ಯೆಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.  

ರಕ್ತ ಪರೀಕ್ಷೆ ಮಾಡಿಸಿಕೊಂಡು ಬರಲು ಸಂಬಂಧಿಕರಿಗೆ ಸೂಚಿಸಿದ ಡಾ. ರೇಣುಕಾ, ರಕ್ತ ಪರೀಕ್ಷೆ  ಮಾಡಿಸಿಕೊಂಡು ಬರುವಷ್ಟರಲ್ಲಿ ಆಪರೇಷನ್ ಮಾಡಿ ಮುಗಿಸಿದ್ದರು. ಆಪರೇಷನ್ ವಿಫಲವಾದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೊಟ್ಟೆಯಲ್ಲಿ ಮಗು ಇಲ್ಲ ಯಾರು ಆಪರೇಷನ್ ಮಾಡಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ತುರ್ತಾಗಿ ಯಲಹಂಕ ಕೆಕೆ ಆಸ್ಪತ್ರೆಗೆ ರವಾನಿಸಿದ ಕುಟುಂಬಸ್ಥರು, ವೈದ್ಯರ ತಪ್ಪು ಮಾಹಿತಿ ನಂಬಿ ಸುತ್ತಾಡಿದರೂ ಮುನಿರತ್ನ ಬದುಕಿ ಉಳಿಯಲಿಲ್ಲ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ವೈದ್ಯರು ಮಾಡಿದ ಯಡವಟ್ಟಿನಿಂದಾಗಿ ಆಸ್ಪತ್ರೆಯ ಮುಂದೆ ಶವ ಇಟ್ಟು ಪ್ರತಿಭಟನೆ ಮಾಡುತ್ತಿರುವ ಸಂಬದಿಕರು, ತಪ್ಪಿತಸ್ಥ ವೈದ್ಯರ ವಿರುದ್ದ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments