Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದ ಶಾಸಕನನ್ನ ತರಾಟೆಗೆ ತೆಗೆದುಕೊಂಡ ಯುವತಿ

Webdunia
ಭಾನುವಾರ, 28 ಆಗಸ್ಟ್ 2022 (17:14 IST)
ರಸ್ತೆ ಗುಂಡಿ ಮುಚ್ಚದ ಶಾಸಕ ರಘುಪತಿ ಭಟ್​​​ಗೆ ತರಾಟೆ ಯುವತಿಯೋರ್ವಳು ತರಾಟೆಗೆ ತೆಗೆದುಕೊಂಡಿದ್ದಾಳೆ. ಯುವತಿಯೊಬ್ಬರು ತರಾಟೆಗೆತ್ತಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ನೀವೂ ಅದೇ ರಸ್ತೆಯಲ್ಲಿ ಓಡಾಡಿದ್ರೂ 
ರಸ್ತೆಯಲ್ಲಿ ಗುಂಡಿ ಬಿದ್ದಿರುವುದು ಕಣ್ಣಿಗೆ ಕಾಣಿಸ್ತ ಇಲ್ವಾ. ನಿಮಗೆ ಸರಕಾರಿ ವಾಹನ ಇದೆ, ನಾವು ಕಷ್ಟದಿಂದ ವಾಹನ ಖರೀದಿಸಿ ಓಡಿಸುತ್ತೇವೆ. ಗುಂಡಿಗೆ ಎದ್ದು ಬಿದ್ದು ಸ್ಕೂಟರ್, ಕಾರು ಚಲಾಯಿಸುವಾಗ ವ್ಯಥೆಯಾಗುತ್ತದೆ. ಮಂಗಳೂರಿನಲ್ಲಿ ಮೋದಿ ಬರುತ್ತಿರುವ ಕಾರಣಕ್ಕೆ ರಸ್ತೆ ಸರಿಪಡಿಸುತ್ತಿದ್ದಾರೆ, ಅಷ್ಟಾದ್ರೂ ಆಗ್ತಿದೆ. ಉಡುಪಿ ರಸ್ತೆ ಸರಿ ಮಾಡೋಕೆ ಯಾರು ಬರಬೇಕು ಶಾಸಕ ರಘುಪತಿ ಭಟ್ಟರೇ ಎಂದು ಯುವತಿ ಪ್ರಶ್ನೆ ಮಾಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments