Webdunia - Bharat's app for daily news and videos

Install App

ನಾಲ್ಕನೂರು ಅಡಿ ಮೇಲಿನಿಂದ ಹೂವಿನ ಕಸದ ರಾಶಿ ಮೇಲೆ ಆ ಯುವತಿ ಬಿದ್ದು, ಬದುಕಿದ್ದು ಹೇಗೆ?

Webdunia
ಶುಕ್ರವಾರ, 3 ಆಗಸ್ಟ್ 2018 (17:20 IST)
ಆ ಬೆಟ್ಟ ಸಾವಿರಾರು ಅಡಿ ಎತ್ತರ ಇರುವಂತದ್ದು ಆದರೂ ಆಕೆ ಮೇಲಿನಿಂದ ಬೇಕಂತ ಬಿದ್ದಿಲ್ಲ. ಬೆಟ್ಟದಿಂದ ಕಾಲುಜಾರಿ ಬಿದ್ದಿರೋದು. ಅದು ಬರೋಬ್ಬರಿ ನಾಲ್ಕನೂರು ಅಡಿಯಿಂದ ಅಷ್ಟೆ ಅಂತೆ. ಯುವತಿಗೆ ಸೊಂಟ ಮುರಿದಿದೆ ಅಂತೆ. ಇದು ಅಂತೆ ಕಂತೆಗಳಲ್ಲ. ಒಂಚೂರು ಹೆಚ್ಚು, ಕಡಿಮೆ ಆಗಿದ್ರೆ ಏನ್ ಗತಿ? ಅಲ್ವಾ?  

ಪೂಜೆ ಮಾಡೋಕೆ ಅಂತ ರಾಮನಗರದ ರೇವಣ ಸಿದ್ದೇಶ್ವರ ಬೆಟ್ಟಕ್ಕೆ  ಬಂದಂತ ಪೂಜಾಗೆ ಏನಾಯ್ತೊ ಗೊತ್ತಿಲ್ಲ. ಬೆಟ್ಟ ಹತ್ತಲೋಗಿ ಕಾಲು ಜಾರಿ ಪಾತಾಳಕ್ಕೆ ಬಿದ್ದಿದ್ದಾಳೆ. ನೋಡ್ರಿ ಅವಳ ಗುಂಡಿಗೆಯನ್ನು ಮೆಚ್ಚಲೆಬೇಕು.  ಯಾಕಂದ್ರೆ ಅವಳ ಎದೆ ಇನ್ನು ಢವ, ಢವ , ಅಂತಿತ್ತು. ಆಗಲೇ ಕಿರುಚಿಕೊಂಡಾಗ  ಗೊತ್ತಾಗಿದ್ದು  ಗಾಯಗೊಂಡ ಯುವತಿ ಬಗ್ಗೆ.  ಮೂಲತಃ ಉತ್ತರಪ್ರದೇಶ ಮೂಲದವರು. ದೇವರ ದರ್ಶನಕ್ಕಾಗಿ ಬಂದಿದ್ದ ಕುಟುಂಬವದು. ಸುಮಾರು 400 ಅಡಿ ಎತ್ತರದಿಂದ  ಬಿದ್ದರೂ ಸಹ ಆಶ್ಚರ್ಯ ರೀತಿಯಲ್ಲಿ ಬದುಕಿ ಉಳಿದಿದ್ದಾಳೆ. ಪೂಜಾ ನೆರವಿಗೆ ಕಾರಣ ಹೂವಿನ ಕಸದ ರಾಶಿಯ ಮೇಲೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾಳೆ. ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ,  ಹೆಚ್ಚಿನ  ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂದ ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments