Webdunia - Bharat's app for daily news and videos

Install App

ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ! ಕಾರಣ ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಮಂಗಳವಾರ, 27 ಜೂನ್ 2023 (13:00 IST)
ಕಲಬುರಗಿ : ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಮನೆಯಲ್ಲಿ ನಡೆದಿದೆ.
 
ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಮೃತ ವ್ಯಕ್ತಿ ನೆರೆಮನೆಯ ಯುವತಿಯನ್ನ ಪ್ರೀತಿಸುತ್ತಿದ್ದ. ಈ ವಿಚಾರ ಆಕೆಯ ತಂದೆಗೆ ಗೊತ್ತಾಗಿ, ಮಗಳ ತಂಟೆಗೆ ಬರದಂತೆ ಎಚ್ಚರಿಕೆ ಕೂಡ ನೀಡಿದ್ದ. ಇದಾದ ಬಳಿಕ ಮೃತ ಗುರುಲಿಂಗಪ್ಪ ಊರುಬಿಟ್ಟು ಬೆಂಗಳೂರು ಸೇರಿದ್ದ. ನಂತರ ಆತನಿಗೆ ಕರೆ ಮಾಡಿದ ಯುವತಿ ಕಲಬುರಗಿಗೆ ಬರುವಂತೆ ಹೇಳಿದ್ದಾಳೆ.

ಊರಿಗೆ ಬರುತ್ತಿದ್ದಂತೆ ಗುರುಲಿಂಗಪ್ಪ ಮತ್ತು ಆತನ ಸೋದರನ ಮೇಲೆ ಕಲ್ಲು, ಕಬ್ಬಿಣದ ರಾಡ್ನಿಂದ ಯುವತಿ ತಂದೆ ಹಲ್ಲೆ ಮಾಡಿದ್ದ. ಬಳಿಕ ಕೂಡಿ ಹಾಕಿದ್ದರು. ಇದೇ ಕಾರಣಕ್ಕೆ ಮನನೊಂದು ಯುವಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments