Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಯುವತಿ ಬಟ್ಟೆ ಎಳೆದಾಡಿ ಕಿರುಕುಳ

Webdunia
ಸೋಮವಾರ, 13 ನವೆಂಬರ್ 2023 (16:50 IST)
ನಗರದ ಡಿಸಿಪಿ ಕಚೇರಿ ಎದುರಲ್ಲೆ  ಯುವತಿ ಮೇಲೆ ದೌರ್ಜನ್ಯ ನಡೆದಿದೆ.ದಕ್ಷಿಣ ವಿಭಾಗ ಡಿಸಿಪಿ ಕಚೇರಿ ಎದುರಲ್ಲರೆ ಯುವತಿಗೆ ಕಿರುಕುಳ ಕೊಡಲಾಗಿದೆ.ಬೈಕ್ ನಲ್ಲಿ ಬಂದ ಕಿಡಿಗೇಡಿ ಯುವಕನಿಂದ ಕೃತ್ಯ ನಡೆದಿದೆ.ನವೆಂಬರ್ ಆರರಂದು ಘಟನೆ ನಡೆದಿದ್ದು, ತಡವಾಗಿ ಯುವತಿ ದೂರು ದಾಖಲಿಸಿದ್ದಾಳೆ.ರಾತ್ರಿ 10.40ರ ಸುಮಾರಿಗೆ ಕೆಲಸ ಮುಗಿಸಿ ಯುವತಿ ಮನೆಗೆ ತೆರಳುತ್ತಿದ್ದಳು.ಈ ವೇಳೆ ಬೈಕ್ ನಲ್ಲಿ ಯುವತಿಯನ್ನ ಪಾಲೋ ಮಾಡಿ  ಕಿಡಿಗೇಡಿ ಯುವಕ‌ ಬಂದಿದ್ದಾನೆ.

ಸೌತ್ ಎಂಡ್ ಸರ್ಕಲ್ ಡಿಸಿಪಿ ಕಚೇರಿ ಮುಂದೆ ಯುವತಿಗೆ ಕಿರುಕುಳ ಕೊಟ್ಟಿದ್ದಾನೆ.ರಸ್ತೆಯಲ್ಲಿ ಯುವತಿ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಿಂದನೆ ಮಾಡಿದ್ದಾನೆ.ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಅಸಾಮಿ ಎಸ್ಕೇಪ್ ಆಗಿದ್ದಾನೆ.ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನ ಯುವತಿ ದಾಖಲಿಸಿದ್ದಾಳೆ.ಪ್ರಕರಣ ದಾಖಲಿಸಿ ಕಿಡಿಗೇಡಿ ಯುವಕನಿಗೆ ಪೊಲೀಸರು ಶೋಧ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments