Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ

Webdunia
ಗುರುವಾರ, 8 ಜೂನ್ 2023 (21:12 IST)
ಎರಡು ದಿನಗಳ ಹಿಂದೆ ಪ್ರಿಯಕರನಿಗೆ ಕರೆ ಮಾಡಿದ ಯುವತಿ ನನ್ನ ಮೊಬೈಲ್ ವಾಪಸ್ ಕೊಡು ಅಂತ ತಿಳಿಸಿದ್ದಳು. ಈ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಾ,ನಿನ್ನ ಮೊಬೈಲ್ ಕೊಡ್ತಿನಿ ಅಂತ  ಆರೋಪಿ ಪುರುಷೋತ್ತಮ ಹೇಳಿದ್ದಾನೆ. ಮೊನ್ನೆ 6 ನೇ ತಾರೀಖು ಬೆಂಗಳೂರಿನ ಮೆಜೆಸ್ಟಿಕ್ ಗೆ ಯುವತಿ ಬಂದಿದ್ದು,ಪ್ರಿಯಕರನಿಗೆ ಕರೆ ಮಾಡಿದ್ದಾಳೆ.  ಇನ್ನು ಯುವತಿಯನ್ನ ಗರಿನಗರದ ಈರಣ್ಣಗುಡ್ಡೆಯ ಬಳಿ ಇರುವ ತನ್ನ ಸ್ನೇಹಿತ ಚೇತನ್ ಮನೆಗೆ ಕರೆದುಕೊಂಡು ಬಂದಿದಾನೆ ಈ ವೇಳೆ ಯುವತಿ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕು ಅಂತ ಕೇಳಿಕೊಂಡಿದ್ದಾಳೆ  ಆದ್ರೆ ಆರೋಪಿ ಮಾತ್ರ ಬಿಲ್ಕುಲ್ ಒಪ್ಪದೆ ಇವತ್ತು ಇಲ್ಲೆ ಇರು ಅಂತ ಹೇಳಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಅಷ್ಟೆ ಅಲ್ಲದೆ ನಂತರ ತನ್ನ ಸ್ನೇಹಿತ ಚೇತನ್ ಕರೆಸಿದ್ದಾನೆ, ಆದರೆ ಯುವತಿ ವಿರೋಧ ವ್ಯಕ್ತಪಡಿಸಿದಾಗ ಇಬ್ಬರು ಸೇರಿ ರೇಪ್ ಮಾಡಿದ್ದಾರೆ.ಇನ್ನು ಯುವತಿಯ ಚೀರಾಟಕ್ಕೆ ಅಕ್ಕಪಕ್ಕದ ಮೆನೆಯವರು ಬಂದಿದ್ದು, ಕೂಡಲೇ ಗಿರಿನಗರ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸದ್ಯ ಯುವತಿಯನ್ನ ರಕ್ಷಣೆ ಮಾಡಿ,ಆರೋಪಿಗಳಾದ ಚೇತನ್ ಹಾಗು ಪುರುಷೋತ್ತಮ್ ರನ್ನ ಗಿರಿನಗರ ಪೊಲೀಸರು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ