ಬೆಂಗಳೂರಿಗರಿಗೆ ತಟ್ಟಿದ ಆಧಾರ್ ಅಪ್ ಡೇಟ್ ಸಂಕಷ್ಟ

Webdunia
ಭಾನುವಾರ, 16 ಜುಲೈ 2023 (12:59 IST)
ಆಧಾರ್ ಅಪ್ ಡೇಟ್ ಮಾಡಿಸಲು ಜನರು ಪರದಾಟ ನಡೆಸ್ತಿದ್ದಾರೆ.ಮಲ್ಲೇಶ್ವರಂನ ಬೆಂಗಳೂರು 1 ಸೇವಾಕೇಂದ್ರದಲ್ಲಿ ಜನರು ಆಕ್ರೋಶ ಹೊರಹಾಕಿದ್ದಾರೆ.ಆಧಾರ್ ಅಪ್ ಡೇಟ್ ಮಾಡಲು ದಿನಕ್ಕೆ 60 ಟೋಕನ್ ನಿಗಧಿ ಮಾಡಿದ್ದು,ಬೆಳಗ್ಗೆ 5 ಗಂಟೆಗೆ ಬಂದ್ರೂ ಟೋಕನ್ ಸಿಗದೇ ಪರದಾಟ ನಡೆಸಿದ್ದಾರೆ.ಬೆಂಗಳೂರು 1 ಕೇಂದ್ರದ ವ್ಯವಸ್ಥೆಗೆ ಹಿರಿಯ ನಾಗರೀಕರು ಕಿಡಿಕಾರಿದ್ದಾರೆ.
 
ಬೆಳಗ್ಗೆಯಿಂದ ಇಲ್ಲೇ ಕಾದು ಕುಳಿತಿದ್ದೇವೆ.ಟೋಕನ್ ಇಲ್ಲ ಅಂತಿದ್ದಾರೆ, ಇಲ್ಲಿ ಇಲ್ಲದೇ ಇದ್ದವರಿಗೆ ಟೋಕನ್ ಕೊಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದು,ಸಿಗುವುದೊಂದು ಭಾನುವಾರ ಅದರಲ್ಲೂ ಹೀಗೆ ಕಾಯಬೇಕು.ಇದೆಲ್ಲ ಯಾವಾಗ ಸರಿಯಾಗುತ್ತೆ ಅಂತಾ ಜನರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಜೊತೆಗೆ ಮದುವೆ ಹಿಂಸಾತ್ಮಕವಾಗಿದ್ದು ಅದಕ್ಕೇ ವಿಚ್ಛೇದನವಾಯ್ತು: ಖರ್ಗೆಗೆ ದೇವೇಗೌಡ ತಿರುಗೇಟು

ಕರಡು ಮತಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ, ದಿನಾಂಕ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

Video: ಜೀವ ಗಟ್ಟಿಯಿತ್ತು, ಬೈಕ್ ಪಲ್ಟಿ ಹೊಡೆದರೂ ಬದುಕಿದ ಸವಾರ

ರಾಜ್ಯಕ್ಕೆ ದಿಸೆ ತೋರದ ಆಯವ್ಯಯ ಕನ್ನಡಿಗರ ಪಾಲಿನ ಆರ್ಥಿಕ ಮರಣ ಶಾಸನ: ಅರವಿಂದ ಬೆಲ್ಲದ

Video: ಗೋಣಿಚೀಲದಲ್ಲಿ ಕಟ್ಟಿ ತಂದೆಯನ್ನು ಪಾರ್ಸೆಲ್ ಮಾಡಲು ಹೊರಟ ಬೆಂಗಳೂರಿನ ಮಹಿಳೆ

ಮುಂದಿನ ಸುದ್ದಿ
Show comments