Webdunia - Bharat's app for daily news and videos

Install App

ಬಾರ್ ಮುಂದೆ ರಾಶಿಗಟ್ಟಲೇ ಆಧಾರ್ ಕಾರ್ಡ್ ಪತ್ತೆ

Webdunia
ಬುಧವಾರ, 11 ಜುಲೈ 2018 (14:04 IST)
ಬಾರ್ ಮುಂದೆ ರಾಶಿಗಟ್ಟಲೇ ಆಧಾರ್ ಕಾರ್ಡ್ ಗಳು ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಪಿಬಿ ರೋಡ್ ನಲ್ಲಿರುವ ಭವಾನಿ ಬಾರ್ ಮುಂಭಾಗ ನಡೆದಿದೆ. 

ಕುಡಿದ ಮತ್ತಿನಲ್ಲಿ ಬಿದ್ದಿರುವ ವ್ಯಕ್ತಿಯ ಬ್ಯಾಗ್ ನಿಂದ ಕೆಳಗೆ ಆಧಾರ್ ಕಾರ್ಡ್ಗಳು ಕೆಳಗೆ ಬಿದ್ದಿವೆ. ಅಲ್ಲದೇ ಕುಡಿದ ಮತ್ತಿನಲ್ಲಿ ಕುಡುಕ ವ್ಯಕ್ತಿಯೊಬ್ಬ ಅಲ್ಲೇ ಮಲಗಿದ್ದ. ಇದರಿಂದ ಅನುಮಾನಗೊಂಡು ಸಾರ್ವಜನಿಕರು ಕುಡುಕ ವ್ಯಕ್ತಿಯನ್ನು ಮಾತನಾಡಿದಿದ್ದಾರೆ. ಆದ್ರೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ‌ಎಚ್ಚರವಾಗಿಲ್ಲ.

ಇದರಿಂದ ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದು ಆಧಾರ್ ಕಾರ್ಡ್ ನಲ್ಲಿ ಇರುವ ಮೊಬೈಲ್ ನಂಬರ್ ಗೆ ಕಾಲ್ ಮಾಡಿ ಕೆಲವರಿಗೆ ಆಧಾರ್ ಕಾರ್ಡ್ ತಲುಪಿಸಿದ್ರು. ನಕಲಿ ಆಧಾರ್ ಕಾರ್ಡ್ ಗಳ ಜಾಲ ಇರುವ ಬಗ್ಗೆ ಸಾರ್ವಜನಿಕರು ಅನುಮಾನಗೊಂಡಿದ್ದು. ರಾಶಿಗಟ್ಟಲೇ ಆಧಾರ್ ಕಾರ್ಡ್ ಗಳು ಕುಡುಕನ ಬಳಿಗೆ ಎಲ್ಲಿಂದ ಬಂದವು? ಎನ್ನುವುದೇ ಪ್ರಶ್ನೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಬಾರ್ ಮುಂಭಾಗ ಸಿಕ್ಕ ಆಧಾರ್ ಕಾರ್ಡ್ಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments