Webdunia - Bharat's app for daily news and videos

Install App

ದೆಹಲಿ ಗದ್ದುಗೆ ಗುದ್ದಾಟ – ಆಮ್ ಆದ್ಮಿ ಪಾರ್ಟಿ ಮತ್ತೆ ಅಧಿಕಾರಕ್ಕೆ

Webdunia
ಶನಿವಾರ, 8 ಫೆಬ್ರವರಿ 2020 (20:18 IST)
ತೀವ್ರ ಕುತೂಹಲ ಕೆರಳಿಸಿರೋ ದೆಹಲಿ ಗದ್ದುಗೆ ಗುದ್ದಾಟ ಈ ಬಾರಿಯೂ ಆಮ್ ಆದ್ಮಿ ಪಾರ್ಟಿಗೆ ತೆಕ್ಕೆಗೆ ಬರಲಿದೆ.


ಹೀಗಂತ ಚುನಾವಣೋತ್ತರವಾಗಿ ನಡೆಸಿದ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಕಂಡು ಬಂದಿದೆ.  

ಚುನಾವಣೆ ಪೂರ್ವದಲ್ಲಿ ನಡೆದ ಹಾಗೂ ಚುನಾವಣೆ ನಂತರ ನಡೆದ ಎರಡೂ ಸಮೀಕ್ಷೆಗಳಲ್ಲಿ ಆಪ್ ಬಹುಮತ ಪಡೆದುಕೊಂಡಿದೆ.

ಸಮೀಕ್ಷೆ ನಿಜವೇ ಆದಲ್ಲಿ ಅರವಿಂದ ಕೇಜ್ರಿವಾಲ್ ಹ್ಯಾಟ್ರಿಕ್ ಗೆಲುವು ದಾಖಲಿಸದಂತಾಗೋದ್ರಲ್ಲಿ ಡೌಟ್ ಇಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments