ದೆಹಲಿ ಗದ್ದುಗೆ ಗುದ್ದಾಟ – ಆಮ್ ಆದ್ಮಿ ಪಾರ್ಟಿ ಮತ್ತೆ ಅಧಿಕಾರಕ್ಕೆ

Webdunia
ಶನಿವಾರ, 8 ಫೆಬ್ರವರಿ 2020 (20:18 IST)
ತೀವ್ರ ಕುತೂಹಲ ಕೆರಳಿಸಿರೋ ದೆಹಲಿ ಗದ್ದುಗೆ ಗುದ್ದಾಟ ಈ ಬಾರಿಯೂ ಆಮ್ ಆದ್ಮಿ ಪಾರ್ಟಿಗೆ ತೆಕ್ಕೆಗೆ ಬರಲಿದೆ.


ಹೀಗಂತ ಚುನಾವಣೋತ್ತರವಾಗಿ ನಡೆಸಿದ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಕಂಡು ಬಂದಿದೆ.  

ಚುನಾವಣೆ ಪೂರ್ವದಲ್ಲಿ ನಡೆದ ಹಾಗೂ ಚುನಾವಣೆ ನಂತರ ನಡೆದ ಎರಡೂ ಸಮೀಕ್ಷೆಗಳಲ್ಲಿ ಆಪ್ ಬಹುಮತ ಪಡೆದುಕೊಂಡಿದೆ.

ಸಮೀಕ್ಷೆ ನಿಜವೇ ಆದಲ್ಲಿ ಅರವಿಂದ ಕೇಜ್ರಿವಾಲ್ ಹ್ಯಾಟ್ರಿಕ್ ಗೆಲುವು ದಾಖಲಿಸದಂತಾಗೋದ್ರಲ್ಲಿ ಡೌಟ್ ಇಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments