ಹಲವು ಪಕ್ಷಗಳನ್ನ ತರಾಟೆಗೆ ತೆಗೆದುಕೊಂಡ ಆಮ್ ಆದ್ಮಿಪಾರ್ಟಿ

Webdunia
ಸೋಮವಾರ, 1 ಆಗಸ್ಟ್ 2022 (20:29 IST)
ಆಮ್ ಆದ್ಮಿ ಪಕ್ಷದ ವತಿಯಿಂದ ಮುಂಬರುವ ಚುನಾವಣೆಯ ಪ್ರೆಸ್ಸಿಗೆ ತಯಾರಿ ಮಾಡಿಕೊಳ್ಳುವ ಪದ್ದತಿ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಮಾಡಿದೆ.ಇದೇ ವೇಳೆ ಆಮ್ ಆದ್ಮಿಯಿಂದ ಮಾತನಾಡಿದ ಮೊದಲ ನಮ್ಮ ಪಕ್ಷ ಪ್ರಾರಂಭವಾಗಿ 10 ವರ್ಷ ಆಗಿಲ್ಲ.ಆಗಲೇ 2 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಾರೆ.ಅರವಿಂದ ಕೇಜ್ರಿವಾಲ್ ಅವರ ಜನಪರ ಕಾರ್ಯಕ್ರಮಗಳು
ನೋಡಿ ದೇಶದ ಜನ ನಮ್ಮ ಪಕ್ಷಕ್ಕೆ ಬಹುಮತ ಹೇಳಿದ್ದಾರೆ.ಅಷ್ಟೇ ನಮ್ಮ ರಾಜ್ಯದಲ್ಲಿ ಈಗಿರುವ ಮೂರು ಪಕ್ಷಗಳು ಜನರಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿವೆ ಎಂದು ಬೇರೆ ಪಕ್ಷಗಳ ಬಗ್ಗೆ ಕಿಡಿಕಾರಿದ್ದಾರೆ.
 
ಇನ್ನು ಮುಂಬರುವ ಪಾಲಿಕೆ ಚುನಾವಣೆಗೆ ಕಳೆದೆರಡು ವರ್ಷಗಳಿಂದ ತಯಾರು ಮಾಡಿಕೊಂಡು ಬರ್ತಾ ಇದ್ದೀವಿ.ಇನ್ನು ಕೆಲವೇ ದಿನಗಳಲ್ಲಿ ಸ್ಥಳೀಯ ಪಾಲಿಕೆ ಚುನಾವಣೆ ಪ್ರಕ್ರಿಯೆ ಆಗುತ್ತಿದೆ.ಹೀಗಾಗಿ ನಾವು ಆದ್ಮಿ ಪಕ್ಷದ ಪ್ರಚಾರ ಸಮಿತಿಗೆ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿಕೊಂಡಿದ್ದೇವೆ. .
ಇದನ್ನು ಆಮ್ ಆದ್ಮಿ ಪಕ್ಷ ದೇಶದ ಹಲವು ಕಡೆ ತೋರಿಸಿಕೊಟ್ಟು ಅಲ್ಲಲ್ಲಿ ಜಯಭೇರಿ ಬಾರಿಸಿದೆ. ಇನ್ನು ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಉಪಾಧ್ಯಕ್ಷ ಭಾಸ್ಕರ್ ರಾವ್, ಕೆ,ಮಥಾಯಿ, ಮೋಹನ್ ದಾಸರಿ, ಜಗದೀಶ್ ಸದಂ, ಲಕ್ಷ್ಮಿಕಾಂತ್ ರಾವ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಮುಂದಿನ ಸುದ್ದಿ
Show comments