Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆ : ದಿನೇಶ್ ಗುಂಡೂರಾವ್

Webdunia
ಗುರುವಾರ, 8 ಡಿಸೆಂಬರ್ 2022 (13:59 IST)
ಬೆಂಗಳೂರು : ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಆಪ್ ಪಕ್ಷದವರು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು ಆಪ್ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಬಿಜೆಪಿಗೆ ಅನುಕೂಲವಾಗುವಂತೆ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನು ನಾವು ಗೋವಾ ಸೇರಿದಂತೆ ಹಲವು ಕಡೆ ನೋಡಿದ್ದೇವೆ ಎಂದಿದ್ದಾರೆ. 

ಗುಜರಾತ್ನಲ್ಲಿ ಹೆಚ್ಚು ಸೀಟ್ಗಳ ನಿರೀಕ್ಷೆಯಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments