Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷದಿಂದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ

Webdunia
ಸೋಮವಾರ, 29 ಆಗಸ್ಟ್ 2022 (20:25 IST)
ಶಿವಾನಂದ ಮೇಲ್ಸೇತುವೆ ಬಳಿ  ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಆಗಮಿಸಿದ್ರು. ಬೆಂಗಳೂರಿಗರಿಗೆ 40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು  ಉದ್ಘಾಟಿಸಿದರು. ಈ  ಸಂದರ್ಭದಲ್ಲಿ  ಪಕ್ಷದ  ಕಾರ್ಯಕರ್ತರುಗಳನ್ನ ಪೊಲೀಸರು  ಬಂಧಿಸಿದ್ದಾರೆ.
 
ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಈ ಸ್ಟೀಲ್ ಮೇಲ್ಸೇತುವೆಯು 19 ಕೋಟಿಗೆ ಆರಂಭಗೊಂಡು  7 ವರ್ಷಗಳ ನಂತರ 39ಕೋಟಿ ವೆಚ್ಚ ಮಾಡಿಯೂ  ಅತ್ಯಂತ ಕಳಪೆ ಕಾಮಗಾರಿ ಮಾಡಿದ್ದಾರೆ. ಈ  ಬಿಜೆಪಿ ಸರಕಾರ ಬೆಂಗಳೂರಿಗರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದಾರೆ.
 
ಬೆಂಗಳೂರಿನಲ್ಲಿ ಇದೇ ರೀತಿಯ ಅನೇಕ  ಕಾಮಗಾರಿಗಳನ್ನು ಬಿಜೆಪಿ ಸರ್ಕಾರವು 3ಮತ್ತು 4ಪಟ್ಟು ಹೆಚ್ಚಿಸಿ  ಸಮಯ ವ್ಯರ್ಥ ಮಾಡುತ್ತಿದೆ . 40 %ಕಮಿಷನ್ ದಂಧೆಯಲ್ಲಿ ಮುಳುಗಿರುವ ಬಿಜೆಪಿಗೆ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮೋಹನ್ ದಾಸ್  ಎಚ್ಚರಿಸಿದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments