Webdunia - Bharat's app for daily news and videos

Install App

ಆಟೋ ಚಾಲಕರಿಗೆ 8ನೇ ತರಗತಿ ಕಡ್ಡಾಯ ವಿರುದ್ಧ ಆಮ್ ಆದ್ಮಿ ಬೃಹತ್ ರಾಲಿ

Webdunia
ಭಾನುವಾರ, 31 ಜನವರಿ 2016 (11:45 IST)
ಆಟೋ ಚಾಲಕರಿಗೆ ಲೈಸನ್ಸ್ ನೀಡಲು 8 ನೇ ತರಗತಿ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟಿಸಲು ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷ ಆಟೋ ಚಾಲಕರ ಜೊತೆ ಬೃಹತ್  ರಾಲಿಯನ್ನು ಇಂದು ನಡೆಸಲಿದೆ.

ಸಾವಿರಾರು ಆಟೋ ಚಾಲಕರು ಈ ರಾಲಿಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಆಮ್ ಆದ್ಮಿ ಮುಖಂಡ ಅರವಿಂದ್ ಕೇಜ್ರಿವಾಲ್ ಇಲ್ಲಿಗೆ ಆಗಮಿಸಿ ಭಾಷಣ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಊದಲಿದ್ದಾರೆ.

 ಕಡ್ಡಾಯ ಕಾನೂನಿನ ವಿರುದ್ಧ ಬೀದಿಗಿಳಿಯಲು ಎಎಪಿ ಸಿದ್ಧವಾಗಿದೆ.  2ಸಾವಿರಕ್ಕೂ ಹೆಚ್ಚು ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 20,000 ರಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments