ಅಸಹಿಷ್ಣುತೆ ಹೇಳಿಕೆಗೆ ಅಮೀರ್ ಖಾನ್ ಕ್ಷಮೆ

Webdunia
ಬುಧವಾರ, 10 ಆಗಸ್ಟ್ 2022 (21:16 IST)
ಆಮೀರ್ ಮತ್ತು ಕರೀನಾ ಕಾಂಬಿನೇಷನ್ ಸಿನಿಮಾ ಇದಾಗಿದ್ದು, ಈ ದೇಶದಲ್ಲಿ ಅಸಹಿಷ್ಣತೆ ಇದೆ. ಹಾಗಾಗಿ ನನ್ನ ಪತ್ನಿ ದೇಶ ತೊರೆಯುವಂತಹ ಮಾತುಗಳನ್ನು ಆಡಿದ್ದಳು ಎಂದು ಅಮೀರ್ ಈ ಹಿಂದೆ ಹೇಳಿದ್ದರು. ಇದೇ ಮಾತನ್ನು ಇಟ್ಟುಕೊಂಡು ಚಿತ್ರವನ್ನ ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನ ಶುರು ಮಾಡಿದ್ದರು. ಈಗ ರಿಲೀಸ್ ಬೆನ್ನಲ್ಲೇ ಅಮೀರ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ರಿಲೀಸ್ ಮುನ್ನ ಮಾತನಾಡಿರುವ ಅಮೀರ್, ನಾನು ಯಾರಿಗಾದರೂ ನೋವುಂಟು ಮಾಡಿದ್ದರೆ, ನಾನು ವಿಷಾದಿಸುತ್ತೇನೆ, ನಾನು ಯಾರನ್ನೂ ನೋಯಿಸಲು ಬಯಸುವುದಿಲ್ಲ, ಯಾರಾದರೂ ಚಲನಚಿತ್ರವನ್ನು ವೀಕ್ಷಿಸಲು ಬಯಸದಿದ್ದರೆ, ನಾನು ಅವರ ಭಾವನೆಯನ್ನು ಗೌರವಿಸುತ್ತೇನೆ ಎಂದು ಮಾತನಾಡಿದ್ದಾರೆ.ಚಿತ್ರದ ಬಗ್ಗೆ ಬಾಯ್ ಕಾಟ್ ಟ್ರೆಂಡ್ ಆಗುತ್ತಿದ್ದರು ಕೂಡ ಈಗಾಗಲೇ ಚಿತ್ರದ ಬುಕ್ಕಿಂಗ್ ವಿಚಾರದಲ್ಲಿ ಕೋಟಿ ಕೋಟಿ ಕಲೆಕ್ಷನ್ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments