Webdunia - Bharat's app for daily news and videos

Install App

ಅಸಹಿಷ್ಣುತೆ ಹೇಳಿಕೆಗೆ ಅಮೀರ್ ಖಾನ್ ಕ್ಷಮೆ

Webdunia
ಬುಧವಾರ, 10 ಆಗಸ್ಟ್ 2022 (21:16 IST)
ಆಮೀರ್ ಮತ್ತು ಕರೀನಾ ಕಾಂಬಿನೇಷನ್ ಸಿನಿಮಾ ಇದಾಗಿದ್ದು, ಈ ದೇಶದಲ್ಲಿ ಅಸಹಿಷ್ಣತೆ ಇದೆ. ಹಾಗಾಗಿ ನನ್ನ ಪತ್ನಿ ದೇಶ ತೊರೆಯುವಂತಹ ಮಾತುಗಳನ್ನು ಆಡಿದ್ದಳು ಎಂದು ಅಮೀರ್ ಈ ಹಿಂದೆ ಹೇಳಿದ್ದರು. ಇದೇ ಮಾತನ್ನು ಇಟ್ಟುಕೊಂಡು ಚಿತ್ರವನ್ನ ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನ ಶುರು ಮಾಡಿದ್ದರು. ಈಗ ರಿಲೀಸ್ ಬೆನ್ನಲ್ಲೇ ಅಮೀರ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ರಿಲೀಸ್ ಮುನ್ನ ಮಾತನಾಡಿರುವ ಅಮೀರ್, ನಾನು ಯಾರಿಗಾದರೂ ನೋವುಂಟು ಮಾಡಿದ್ದರೆ, ನಾನು ವಿಷಾದಿಸುತ್ತೇನೆ, ನಾನು ಯಾರನ್ನೂ ನೋಯಿಸಲು ಬಯಸುವುದಿಲ್ಲ, ಯಾರಾದರೂ ಚಲನಚಿತ್ರವನ್ನು ವೀಕ್ಷಿಸಲು ಬಯಸದಿದ್ದರೆ, ನಾನು ಅವರ ಭಾವನೆಯನ್ನು ಗೌರವಿಸುತ್ತೇನೆ ಎಂದು ಮಾತನಾಡಿದ್ದಾರೆ.ಚಿತ್ರದ ಬಗ್ಗೆ ಬಾಯ್ ಕಾಟ್ ಟ್ರೆಂಡ್ ಆಗುತ್ತಿದ್ದರು ಕೂಡ ಈಗಾಗಲೇ ಚಿತ್ರದ ಬುಕ್ಕಿಂಗ್ ವಿಚಾರದಲ್ಲಿ ಕೋಟಿ ಕೋಟಿ ಕಲೆಕ್ಷನ್ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments