Webdunia - Bharat's app for daily news and videos

Install App

ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರ ಪ್ರತಿಭಟನೆ: ಇಂದು ದೇಶಾದ್ಯಂತ ಸಾಮೂಹಿಕ ಉಪವಾಸ

Sampriya
ಭಾನುವಾರ, 7 ಏಪ್ರಿಲ್ 2024 (12:20 IST)
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ.

ಕೇಜ್ರಿವಾಲ್ ಅವರನ್ನು ಆಪಾದಿತ ಮದ್ಯ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಬಂಧಿಸಲಾಯಿತು.  ಅದನ್ನು ಖಂಡಿಸಿ ದೇಶ ಹಾಗೂ ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಪಕ್ಷದ ಸಾಮೂಹಿಕ್ ಉಪವಾಸದಲ್ಲಿ ಭಾಗವಹಿಸಲಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಉಪವಾಸ ಆಚರಿಸಿ, ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ.

ಎಎಪಿಯ ಶಾಸಕರು, ಪದಾಧಿಕಾರಿಗಳು ಜಂತರ್ ಮಂತರ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಾಮೂಹಿಕ ಉಪವಾಸಕ್ಕೆ ಸೇರಲಿದ್ದಾರೆ. ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಮೆಗಾ ರ‍್ಯಾಲಿ ಆಯೋಜನೆ ಮೂಲಕ ಬೃಹತ್ ಶಕ್ತಿ ಪ್ರದರ್ಶನ ನಡೆಸಿತ್ತು. ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿಯು ಪ್ರತಿಪಕ್ಷಗಳನ್ನು ನಾಶಮಾಡುತ್ತಿದೆ ಎಂದು ಆರೋಪಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments