ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವದ ಸಂಭ್ರಮ

Webdunia
ಶನಿವಾರ, 25 ಆಗಸ್ಟ್ 2018 (17:51 IST)
ಬೇಡಿ ಬಂದವರನ್ನು ಕರಪಿಡಿದು ಕಾಪಾಡುವ ಕರುಣಾಳು, ಕಲಿಯುಗದ ಕಲ್ಪತರು ಗುರು ರಾಘವೇಂದ್ರ ಸ್ವಾಮಿಗಳ  ಆರಾಧನಾ ಮಹೋತ್ಸವ ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಭಕ್ತಿ ಹಾಗೂ ಚೈತನ್ಯದ ವಾತಾವರಣದಲ್ಲಿ ನಡೆಯುತ್ತಿದೆ.

ದೇಶದ ಮೂಲೆ-ಮೂಲೆಗಳಿಂದ ಭಕ್ತಾದಿಗಳು 347ನೇ ಆರಾಧನಾ ಮಹೋತ್ಸವಕ್ಕೆ ಆಗಮಿಸುತ್ತಿದ್ದಾರೆ. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಧಾರ್ವಿುಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಆ.27ರಂದು ರಥೋತ್ಸವ ಜರುಗಲಿದೆ.

ಮಹೋತ್ಸವ ಅಂಗವಾಗಿ ಮೂಲ ರಾಮದೇವರ ಪೂಜೆಗೆ 60 ಕೆ.ಜಿ. ತೂಕದ ಚಿನ್ನದ ಮಂಟಪ ಮತ್ತು ಚಿನ್ನದಿಂದ ಮಾಡಿದ ಪೂಜಾ ಸಾಮಗ್ರಿಗಳನ್ನು ಅರ್ಪಿಸುವ ಮೂಲಕ ಶ್ರೀಮಠದಲ್ಲಿ ಎಲ್ಲವೂ ಸ್ವರ್ಣಮಯ ಎನ್ನುವಂತೆ ಮಾಡಲಾಗಿದೆ. ಶ್ರೀಮಠ ವಿದ್ಯಾದಾನ, ಅನ್ನದಾನದ ಜತೆಗೆ ಪರಿಸರವನ್ನು ಹಚ್ಚ ಹಸಿರಾಗಿರುವ ನಿಟ್ಟಿನಲ್ಲೂ ‘ಹಸಿರು ಮಂತ್ರಾಲಯ’ ಯೋಜನೆ ಹಮ್ಮಿಕೊಂಡಿದೆ. ಸಡಗರದಿಂದ ಆರಾಧನಾ ಮಹೋತ್ಸವ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments