Webdunia - Bharat's app for daily news and videos

Install App

ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಇನ್ನಷ್ಟ ಮಾಹಿತಿ ಪಡೆಯಲಿರುವ ಆರಾಗ ಜ್ಞಾನೇಂದ್ರ

Webdunia
ಬುಧವಾರ, 23 ನವೆಂಬರ್ 2022 (15:13 IST)
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿಗೆ  ಗೃಹ ಸಚಿವ ಆರಗ ಜ್ಞಾನೇಂದ್ರ ತೆರಳಲಿದ್ದಾರೆ.ಮಂಗಳೂರಿನ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಇನ್ನಷ್ಟ ಮಾಹಿತಿ ಪಡೆಯಲಿದ್ದಾರೆ.ಕರಾವಳಿ ಭಯೋತ್ಪಾದನಾ ಚಟುವಟಿಕೆಗಳ ನಂಟಿನ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಪೊಲೀಸ್‌ ಅಧಿಕಾರಿಗಳ ಜೊತೆ ಸಭೆ ಮಾಡಲಿದ್ದಾರೆ.ಇಂದು  ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದು,ಬಾಂಬ್‌ ಸ್ಫೋಟದಿಂದ ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಹಾಗೂ ಆರೋಪಿ ಶಾರಿಕ್‌ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಗೃಹಸಚಿವರು ಭೇಟಿ ನೀಡಲಿದ್ದಾರೆ.ಬಳಿಕ ಕೃತ್ಯ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments