Webdunia - Bharat's app for daily news and videos

Install App

ಮೈಸೂರಿನಲ್ಲಿ ಕಳೆಗಟ್ಟಿದ ಆಯುಧ ಪೂಜೆ......

Webdunia
ಸೋಮವಾರ, 10 ಅಕ್ಟೋಬರ್ 2016 (12:41 IST)
ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ ಇಂದು ಮಹಾರಾಜರು ಹಿಂದೆ ಬಳಸುತ್ತಿದ್ದ ಆಯುಧಗಳಿಗೆ ಪೂಜೆ ನೆರವೇರಿಸಲಾಯಿತು. 
ಇಂದು ಬೆಳಗ್ಗೆ ಮೈಸೂರು ಅರಮನೆಯಲ್ಲಿ ರಾಜ ಯದುವೀರ್ ಒಡೆಯರ್ ಅರಮನೆಯ ಕಲ್ಯಾಣ ಮಂಟಪದಲ್ಲಿ ಯುದ್ಧೋಪಕರಣಗಳು ಹಾಗೂ ಆಯುಧಗಳಿಗೆ ಪೂಜೆ ನೆರವೇರಿಸಿದರು. ಬಳಿಕ ಅರಮನೆಯ ವಾಹನಗಳು, ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆಚ್ಚಿನ ಕಾರುಗಳಿಗೆ ವಿಶೇಷ ಪೂಜೆ ನೆಲವೇರಿಸಲಾಯಿತು. 
 
ಮುಂಜಾನೆ ರಾಜ ವಂಶಸ್ಥರು ಸೋಮೇಶ್ವರ ದೇವಾಲಯದಲ್ಲಿ ಪಟ್ಟದ ಕತ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರಮನೆಯ ಪಟ್ಟದ ಆನೆ, ಪಟ್ಟದ ಒಂಟೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments