Webdunia - Bharat's app for daily news and videos

Install App

ಅಬ್ಬಾ ಇವರೆಂಥಾ ಖದೀಮರು?

Webdunia
ಮಂಗಳವಾರ, 2 ಏಪ್ರಿಲ್ 2019 (19:58 IST)
ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಥಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಳ್ಳತನ ಮಾಡಿ ಮಾರಾಟ ಮಾಡಿದ್ದ ಇಪ್ಪತ್ತೊಂದು ಬೈಕ್ ಹಾಗೂ ಒಂದು ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ. ಎಂಟು ಲಕ್ಷ ಐವತ್ತು ಸಾವಿರ ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೂವರ ಬಂಧನ ಮಾಡಲಾಗಿದೆ.

ಸಪ್ತಸಾಗರ ಗ್ರಾಮದ ನಿವಾಸಿಗಳಾದ ರಾಜಕುಮಾರ ತಾತು ಚುನಾರ, ರವಿಚಂದ್ರ ಅಣ್ಣಪ್ಪ ಚುನಾರ, ನದಿ ಇಂಗಳಗಾಂವ ಗ್ರಾಮದ ರಾಜು ಪರಗೌಡ ಮುದಿಗೌಡರ ಬಂಧಿತ ಆರೋಪಿಗಳಾಗಿದ್ದಾರೆ.

ತಲೆ ಮರೆಸಿಕೊಂಡ ಇನ್ನುಳಿದ ಆರೋಪಿಗಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments