Webdunia - Bharat's app for daily news and videos

Install App

ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

Webdunia
ಶುಕ್ರವಾರ, 10 ಮಾರ್ಚ್ 2023 (15:13 IST)
ಮಂಡ್ಯ : ಅಂಬರೀಶ್, ನಾನು, ಅಭಿಷೇಕ್ ಕುಟುಂಬ ರಾಜಕೀಯ ಮಾಡಲ್ಲ. ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
 
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಂಬಲಿಗರು, ಅಂಬರೀಶ್ ಅವರ ಅಭಿಮಾನಿಗಳಿಗೆ ಒಂದು ನೆಲೆಕೊಡಿಸಬೇಕು. ಆ ಜವಾಬ್ದಾರಿ ನನ್ನ ಮೇಲೆ ಇದೆ. ನಮ್ಮ ಪಕ್ಷಕ್ಕೆ ಸೇರಿ ಎಂದು ನನ್ನ ಎಲ್ಲಾ ಕಡೆಯಿಂದ ಆಹ್ವಾನ ಬಂದಿದೆ ಎಂದರು.

ನನ್ನ ಬೆಂಬಲಿಗರು ಸಭೆ ಮಾಡಿದ್ದಾರೆ. ನಾನು ಬೆಂಬಲಿಗರಿಗೆ ಹೇಳಿದ್ದೆ, ಒತ್ತಡಕ್ಕೆ ಮಣಿಯಬೇಡಿ, ನಿಮ್ಮ ಭವಿಷ್ಯವೂ ಬೇಕು. ನೋಡಿ ಮಂಡ್ಯ ಅಭಿವೃದ್ಧಿಗೆ ನನ್ನ ಕೈ ಜೋಡಿಸುತ್ತೀರಾ ಎಂದಿದ್ದೆ. ನಮ್ಮ ಕುಟುಂಬದಲ್ಲಿ ಕುಟುಂಬ ರಾಜಕೀಯ ಮಾಡಿಲ್ಲ. ಚಾಮುಂಡಿ ತಾಯಿ ಮೇಲೆ ಆಣೆ ನಾನು ಅಭಿಷೇಕ್ಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments