Webdunia - Bharat's app for daily news and videos

Install App

ಅಭಿಷೇಕ್, ಮನ್ಸೂರ್ ನಿಗೂಢ ಸಾವು: ವಿದ್ಯಾರ್ಥಿಗಳ ಕೊಲೆ ಶಂಕೆ

Webdunia
ಶುಕ್ರವಾರ, 25 ಜುಲೈ 2014 (11:33 IST)
ಕಳೆದ ವರ್ಷ ಚಿತ್ರದುರ್ಗ ಜಿಲ್ಲೆಯ ಗೋಪಾಲಸ್ವಾಮಿ ಹೊಂಡದಲ್ಲಿ ಬಿದ್ದು ಅಭಿಷೇಕ್, ಮನ್ಸೂರ್ ಅಲಿ ಸಾಬ್ ಎಂಬಿಬ್ಬ ವಿದ್ಯಾರ್ಥಿಗಳು ನೀರು ಪಾಲಾಗಿದ್ದರು. ಈ ಪ್ರಕರಣ ಇದೀಗ ಮತ್ತೆ ಜೀವಪಡೆದುಕೊಂಡಿದೆ.  ಸ್ನೇಹಿತರೇ ಕೊಲೆಗೈದಿದ್ದಾರೆಂದು ಈಗ ಪೋಷಕರು ಆರೋಪಿಸಿದ್ದಾರೆ.

ಪೊಲೀಸರು ಪೋಷಕರಿಗೆ ತಿಳಿಸದೇ ಶವಸಂಸ್ಕಾರ ಮಾಡಿದ್ದರು.ಇಬ್ಬರು ಪ್ರತಿಭಾವಂತ ರಾಂಕ್ ವಿದ್ಯಾರ್ಥಿಗಳಾಗಿದ್ದು, ಸಾಯುವಂತ ಪರಿಸ್ಥಿತಿ ಇರಲಿಲ್ಲ. ಇವರಿಬ್ಬರನ್ನು ಸ್ನೇಹಿತರೇ ಕೊಲೆ ಮಾಡಿರಬಹುದು ಎಂದು ಅಭಿಷೇಕ್ ತಂದೆ ಈಶ್ವರಪ್ಪ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಕಾಲುಜಾರಿ ಬಿದ್ದು ಸತ್ತಿರುವುದರಿಂದ ಈ ಬಗ್ಗೆ ಯಾವುದೇ ತನಿಖೆ ಮಾಡಲು ಆಗುವುದಿಲ್ಲ ಎಂದು ಪೊಲೀಸರು ಹೇಳಿದ್ದರು.  ವಿದ್ಯಾರ್ಥಿಗಳ ಶವ ಪತ್ತೆಯಾದ ಬಳಿಕ ಪೋಷಕರಿಗೆ ಯಾವುದೇ ಪೂರ್ವಮಾಹಿತಿ ನೀಡದೇ ಶವಗಳ ಅಂತ್ಯಸಂಸ್ಕಾರವನ್ನು ಪೊಲೀಸರು ಮಾಡಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments