Webdunia - Bharat's app for daily news and videos

Install App

ಅನುದಾನ ದುರ್ಬಳಕೆ: ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಅರೆಸ್ಟ್!

Webdunia
ಗುರುವಾರ, 16 ಜೂನ್ 2022 (20:59 IST)
ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಭ್ರಷ್ಟಾಚಾರ ನಿಗ್ರಹ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಗ್ರಾಮದ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯವಸ್ಥಾಪಕ ನಾಗರಾಜಪ್ಪ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಆರೋಪ ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಲೀಲಾವತಿ ಅವರನ್ನು ಬಂಧಸಿಇ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಕಡತಗಳನ್ನು ತನಿಖೆಗೆ ಒದಗಿಸುವಂತೆ ಲೀಲಾವತಿ ಅವರಿಗೆ ಸೂಚಿಸಲಾಗಿತ್ತು ಆದರೆ ಕಡತಗಳನ್ನು ಒದಗಿಸದೆ ಅಸಹಕಾರ ತೋರಿದ ಹಿನ್ನೆಲೆ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.
ನಕಲಿ ಫಲಾನುಭವಿಗಳ ಪಟ್ಟಿಯನ್ನು ಸೃಷ್ಟಿಮಾಡಿ 150 ಕೋಟಿ ಅವ್ಯವಹಾರ ನಡೆಸಿರುವ ಆರೋಪದ ಸಂಬಂಧ ಮತ್ತು 2018 ರಿಂದ 2000 21ನೇ ಸಾಲಿನವರೆಗೆ ಉದ್ಯಮಶೀಲತಾ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಂಜೂರಾದ ಮೊತ್ತಕ್ಕಿಂತಲೂ ಹೆಚ್ಚು ಜನ ಮಾಡಿರುವುದರ ಕುರಿತು ಎಸಿಬಿ ತನಿಖೆ ಮುಂದುವರಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments