Webdunia - Bharat's app for daily news and videos

Install App

MLA ಪುತ್ರನಿಂದ ಅಶ್ಲೀಲ ಪದಗಳಿಂದ ನಿಂದನೆ, ಬೆದರಿಕೆ: ಡಿವೈಎಸ್‌ಪಿಗೆ ನೊಂದ ಅಧಿಕಾರಿಯಿಂದ ದೂರು

Sampriya
ಮಂಗಳವಾರ, 11 ಫೆಬ್ರವರಿ 2025 (18:23 IST)
Photo Courtesy X
ಶಿವಮೊಗ್ಗ: ಕರ್ತವ್ಯದಲ್ಲಿದ್ದ ವೇಳೆ ಕಾಂಗ್ರೆಸ್ ಎಂಎಲ್ಎ ಪುತ್ರ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಗೆ ಹಾಕಿದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿ ಜ್ಯೋತಿ ಅವರು ಭದ್ರಾವತಿಯಲ್ಲಿ ಡಿವೈಎಸ್ಪಿಗೆ ದೂರು ನೀಡಿದ್ದಾರೆ.

ಈ ಸಂಬಂದ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣ ಸಂಬಂಧ ದೂರು ದಾಖಲು ಮಾಡಿದ್ದೇನೆ. ಅವತ್ತು ದಾಳಿ ಮಾಡಿದಾಗ ಏನೇನು ಸಮಸ್ಯೆ ಆಗಿತ್ತೋ, ಆ ಬಗ್ಗೆ ದೂರು ನೀಡಿದ್ದೇನೆ.

ದಾಳಿ ಮಾಡಿದ ಸಂದರ್ಭದಲ್ಲಿ ನಮ್ಮ ಮೇಲೆ ಗಾಡಿ ಹತ್ತಿಸ್ರೋ ಎಂದೂ ಹೇಳುತ್ತಿದ್ದರು ಎಂದು ಹೇಳಿದ್ದಾರೆ.

ನನಗೆ ಆಗ ಭಯ ಆಯಿತು. ಪೋನ್ ಕಾಲ್ ಸಹ ಬಂತು ಯಾಕೋ ಸರಿಯಾಗುವುದಿಲ್ಲ ಎಂದು ವಾಪಾಸ್ ಬಂದೆ. ದಾಳಿ ವೇಳೆ ಬೆದರಿಕೆ ಸಹ ಬಂತು. ಈ ಸಂಬಂಧ ನನಗೆ ಅಧಿಕಾರಿಗಳು ಬೆಂಬಲ ನೀಡಿದ್ದಾರೆ ಎಂದು ಅಧಿಕಾರಿ ಜ್ಯೋತಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments