Webdunia - Bharat's app for daily news and videos

Install App

ರಾಜ್ಯಪಾಲರನ್ನು ಭೇಟಿ ಮಾಡಿದ ಎಬಿವಿಪಿ ಕಾರ್ಯಕರ್ತರು

Webdunia
ಸೋಮವಾರ, 22 ಆಗಸ್ಟ್ 2016 (16:12 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. 
 
ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಸೇರಿದಂತೆ ಪ್ರಮುಖ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ವಜೂಬಾಯಿ ವಾಲಾ ಅವರಿಗೆ ದೂರು ಸಲ್ಲಿಸಿದ್ದಾರೆ.
 
ಬೆಂಗಳೂರು ನಗರದ ಮಿಲ್ಲರರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಕಾಶ್ಮೀರಿಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾಶ್ಮೀರಿಗಳಿಗೆ ಭಾರತೀಯ ಸೇನೆಯಿಂದ ಮುಕ್ತಿ ನೀಡಿ ಎಂದು ಆಗ್ರಹಿಸಿ ಕೆಲವರು ಸೇನೆಯ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿದ್ದರು.
 
ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಒಂದು ವಾರದಿಂದ ಎಬಿವಿಪಿ ಕಾರ್ಯಕರ್ತರು ಅಸಹಕಾರ ಪ್ರತಿಭಟನೆ ಕೈಗೊಂಡಿದ್ದರು. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments