Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆ ಎಸಿಬಿ ಅವರಿಂದ ಅಧಿಕಾರಿಗಳ ಮನೆಯ ಮೇಲೆ ದಾಳಿ

Webdunia
ಬುಧವಾರ, 13 ಡಿಸೆಂಬರ್ 2017 (10:20 IST)
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತುಮಕೂರು ,ಚಿಕ್ಕಬಳ್ಳಾಪುರ, ನೆಲಮಂಗಲ, ಹಾಗು ಬಳ್ಳಾರಿಯಲ್ಲಿ  ಏಕಕಾಲಕ್ಕೆ ಎಸಿಬಿಗಳು ದಾಳಿ ನಡೆಸಿದ್ದಾರೆ.


ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ತುಮಕೂರಿನ ಎಸಿಬಿ ಡಿ.ವೈ.ಎಸ್.ಪಿ. ಜಿ.ಎನ್. ಮೋಹನ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ತುಮಕೂರಿನ ಪಿ.ಡಬ್ಲೂ.ಡಿ. ಎಇಇ ಜಗದೀಶ್ ಮನೆ ಮೇಲೆ  ದಾಳಿ ನಡೆದಿದೆ.


ಕೊರಟಗೆರೆಯಲ್ಲಿರುವ ಹಾಗು ತುಮಕೂರಿನ ಸರಸ್ವತಿ ಪುರದಲ್ಲಿರುವ ಅವರ  ಮನೆ ಮೇಲು ದಾಳಿ ಮಾಡಲಾಗಿದ್ದು,  ಮನೆಯಲ್ಲಿರುವ ದಾಖಲೆಗಳನ್ನುಅಧಿಕಾರಿಗಳನ್ನುಪರಿಶೀಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿ. ಸಣ್ಣ ನೀರಾವರಿ ಇಲಾಖೆ ಎಇಇ ಹೇಮಂತ್ ನಿವಾಸದ ಮೇಲೆ ಕೂಡ ಎಸಿಬಿಗಳು ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments