Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆ ಎಸಿಬಿ ಅವರಿಂದ ಅಧಿಕಾರಿಗಳ ಮನೆಯ ಮೇಲೆ ದಾಳಿ

Webdunia
ಬುಧವಾರ, 13 ಡಿಸೆಂಬರ್ 2017 (10:20 IST)
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತುಮಕೂರು ,ಚಿಕ್ಕಬಳ್ಳಾಪುರ, ನೆಲಮಂಗಲ, ಹಾಗು ಬಳ್ಳಾರಿಯಲ್ಲಿ  ಏಕಕಾಲಕ್ಕೆ ಎಸಿಬಿಗಳು ದಾಳಿ ನಡೆಸಿದ್ದಾರೆ.


ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ತುಮಕೂರಿನ ಎಸಿಬಿ ಡಿ.ವೈ.ಎಸ್.ಪಿ. ಜಿ.ಎನ್. ಮೋಹನ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ತುಮಕೂರಿನ ಪಿ.ಡಬ್ಲೂ.ಡಿ. ಎಇಇ ಜಗದೀಶ್ ಮನೆ ಮೇಲೆ  ದಾಳಿ ನಡೆದಿದೆ.


ಕೊರಟಗೆರೆಯಲ್ಲಿರುವ ಹಾಗು ತುಮಕೂರಿನ ಸರಸ್ವತಿ ಪುರದಲ್ಲಿರುವ ಅವರ  ಮನೆ ಮೇಲು ದಾಳಿ ಮಾಡಲಾಗಿದ್ದು,  ಮನೆಯಲ್ಲಿರುವ ದಾಖಲೆಗಳನ್ನುಅಧಿಕಾರಿಗಳನ್ನುಪರಿಶೀಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿ. ಸಣ್ಣ ನೀರಾವರಿ ಇಲಾಖೆ ಎಇಇ ಹೇಮಂತ್ ನಿವಾಸದ ಮೇಲೆ ಕೂಡ ಎಸಿಬಿಗಳು ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments