Webdunia - Bharat's app for daily news and videos

Install App

ಬೆಂಗಳೂರಿನಲ್ಲಿ BDA ಮೇಲೆ ಎಸಿಬಿ ದಾಳಿ

Webdunia
ಸೋಮವಾರ, 22 ನವೆಂಬರ್ 2021 (20:46 IST)
ಬೆಂಗಳೂರು:  ಬೆಂಗಳೂರಿನಲ್ಲಿ BDA ಮೇಲೆ ಎಸಿಬಿ ದಾಳಿ ನಡೆಸಿದ ಬಳಿಕ ಬಿಡಿಎ ವಿರುದ್ದ ಸಾಲು ಸಾಲು ದೂರುಗಳು ಕೇಳಿ ಬರುತ್ತಿದ್ದು,  ಬಿಡಿಎನಿಂದ ವಂಚಿತರಾಗಿರುವ  ಉದ್ಯಮಿಗಳು, ಸಾರ್ವಜನಿಕರು ದಾಖಲೆಗಳ ಸಹಿತ ದೂರು ನೀಡುತ್ತಿದ್ದಾರೆ.
ಇದುವರೆಗೆ ಎಸಿಬಿಗೆ ಹೊಸದಾಗಿ ಮೂವತ್ತಕ್ಕೂ ಹೆಚ್ಚು ದೂರು ಬಂದಿದ್ದು,  ಪ್ರತಿಯೊಂದು ದೂರನ್ನು ಪರಿಶೀಲನೆ ನಡೆಸಲು ಎಸಿಬಿ ತೀರ್ಮಾನ ಮಾಡಿದೆ. ದೂರುಗಳನ್ನು  ಪರಿಶೀಲನೆ ನಡೆಸಿ ಸಾಕ್ಷಿ ಕಲೆ ಹಾಕಿ ಕೇಸ್ ದಾಖಲು ಮಾಡಲು ಎಸಿಬಿ ನಿರ್ಧರಿಸಿದೆ. ಎಸಿಬಿ ಬಳಿಯೇ ಬಿಡಿಎ DS ಗಳ ಕಚೇರಿಯ ಬೀಗದ ಕೀಗಳಿದ್ದು, ನವೆಂಬರ್ 25 ರ ವರೆಗೆ ಎಸಿಬಿ ಸರ್ಚ್ ವಾರೆಂಟ್ ಹೊಂದಿದೆ.  ನಾಳೆ ಬೆಳಗ್ಗೆಯಿಂದ ಮತ್ತೆ ಎಸಿಬಿ ದಾಳಿ ಮುಂದುವರೆಯಲಿದೆ. ಎಸಿಬಿ ತನಿಖೆ ವೇಳೆ ಬ್ರೋಕರ್ ಗಳ ಮೂಲಕ ಹಣ ಪಡೆದು ವಂಚನೆ ಮಾಡಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಈ ಹಿಂದೆ 2000ನೇ ಇಸವಿ ಹಾಗೂ ಅದಕ್ಕಿಂತ ಹಿಂದೆ ಮಾರಿದ್ದ ಸೈಟ್ ಗಳನ್ನೆ ಮತ್ತೆ ಮತ್ತೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments