Webdunia - Bharat's app for daily news and videos

Install App

ಕೆಐಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Webdunia
ಶುಕ್ರವಾರ, 5 ಅಕ್ಟೋಬರ್ 2018 (17:58 IST)
ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಕೆಐಡಿಬಿ ಅಧಿಕಾರಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರಿನ ಲ್ಲಿ ಕೆಐಡಿಬಿ‌ ಅಧಿಕಾರಿಯಾಗಿರುವ ಟಿ.‌ ಆರ್ . ಸ್ವಾಮಿ‌ ಮನೆ ಮೇಲೆ ಎಸಿಬಿ‌ ದಾಳಿ ನಡೆದಿದೆ.
ತುಮಕೂರಿನಲ್ಲಿ ಟಿ‌. ಆರ್. ಸ್ವಾಮಿ ಸಹೋದರನ ಮನೆ ಮೇಲೂ‌ ಎಸಿ‌ಬಿ‌ ದಾಳಿ ಏಕಕಾಲಕ್ಕೆ ನಡೆಸಲಾಗಿದೆ.

ಟಿ.‌ ಆರ್.  ಸ್ವಾಮಿ ಸಹೋದರ ಗುತ್ತಿಗೆದಾರ ‌ರಾಮಲಿಂಗಾ ರೆಡ್ಡಿ ಮನೆ‌ ಮೇಲೆ ಸಹ ದಾಳಿ ನಡೆಸಲಾಗಿದೆ. ಇಷ್ಟೇ ಅಲ್ಲ
ಗುಬ್ಬಿ ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಬೆಳಗ್ಗೆ  ಆರು ಗಂಟೆಗೆ ದಾಳಿ‌ ನಡೆಸಿ ತನಿಖೆ ನಡೆಸಿದ ಎಸಿಬಿ ಅಧಿಕಾರಿಗಳು, ಮಹತ್ವದ ದಾಖಲೆ ಗಳ ಪರಿಶೀಲನೆ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments