Webdunia - Bharat's app for daily news and videos

Install App

ಕೆಐಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Webdunia
ಶುಕ್ರವಾರ, 5 ಅಕ್ಟೋಬರ್ 2018 (17:58 IST)
ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಕೆಐಡಿಬಿ ಅಧಿಕಾರಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರಿನ ಲ್ಲಿ ಕೆಐಡಿಬಿ‌ ಅಧಿಕಾರಿಯಾಗಿರುವ ಟಿ.‌ ಆರ್ . ಸ್ವಾಮಿ‌ ಮನೆ ಮೇಲೆ ಎಸಿಬಿ‌ ದಾಳಿ ನಡೆದಿದೆ.
ತುಮಕೂರಿನಲ್ಲಿ ಟಿ‌. ಆರ್. ಸ್ವಾಮಿ ಸಹೋದರನ ಮನೆ ಮೇಲೂ‌ ಎಸಿ‌ಬಿ‌ ದಾಳಿ ಏಕಕಾಲಕ್ಕೆ ನಡೆಸಲಾಗಿದೆ.

ಟಿ.‌ ಆರ್.  ಸ್ವಾಮಿ ಸಹೋದರ ಗುತ್ತಿಗೆದಾರ ‌ರಾಮಲಿಂಗಾ ರೆಡ್ಡಿ ಮನೆ‌ ಮೇಲೆ ಸಹ ದಾಳಿ ನಡೆಸಲಾಗಿದೆ. ಇಷ್ಟೇ ಅಲ್ಲ
ಗುಬ್ಬಿ ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಬೆಳಗ್ಗೆ  ಆರು ಗಂಟೆಗೆ ದಾಳಿ‌ ನಡೆಸಿ ತನಿಖೆ ನಡೆಸಿದ ಎಸಿಬಿ ಅಧಿಕಾರಿಗಳು, ಮಹತ್ವದ ದಾಖಲೆ ಗಳ ಪರಿಶೀಲನೆ ನಡೆಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments