Webdunia - Bharat's app for daily news and videos

Install App

ಕಾರ್ಮಿಕ ಇಲಾಖೆಯ ಕೇಂದ್ರ ಕಛೇರಿಯ ಮೇಲೆ ಎಸಿಬಿ ದಾಳಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (21:39 IST)
ಕಾರ್ಮಿಕ ಇಲಾಖೆ ಕೇಂದ್ರ ಕಚೇರಿ ಮೇಲೆ ಎಸಿಬಿ ರೇಡ್ ಮಾಡಿದೆ.ಇಲಾಖೆ ಅಧಿಕಾರಿಗಳಿಂದ ಮಾಮೂಲು ಸಂಗ್ರಹ ಆರೋಪದ ಅಡಿ ದಾಳಿ ಮಾಡಿದ್ದು,ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳ ಪರಿಶೀಲನೆ ಕಾರ್ಯ ನಡೆದಿತ್ತು.ಕಾರ್ಮಿಕ ಇಲಾಖೆ ಅಡಿ ಬರುವ ಏಜೆನ್ಸಿಗಳಿಂದ ಮಾಮೂಲ ಸಂಗ್ರಹ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಡೈರಿ ಸರ್ಕಲ್ ನಲ್ಲಿ ಇರುವ ಕಾರ್ಮಿಕ ಇಲಾಖೆ ಕೇಂದ್ರ ಕಚೇರಿಯಲ್ಲಿ ಸಂಜೆ ವೇಳೆಗೆ ಹಣ ಸಂಗ್ರಹ ಮಾಹಿತಿ ಆಧರಿಸಿ  ಎಸಿಬಿ ದಾಳಿ ನಡೆಸಿದ್ದಾರೆ
acb

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments