Webdunia - Bharat's app for daily news and videos

Install App

ನಿವೃತ್ತ ಸರ್ಕಾರಿ ನೌಕರನ ಮನೆ ಮೇಲೆ ಎಸಿಬಿ ದಾಳಿ

Webdunia
ಗುರುವಾರ, 15 ನವೆಂಬರ್ 2018 (16:20 IST)
ಅಕ್ರಮ ಆಸ್ತಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ನಿವೃತ್ತ ಸರ್ಕಾರಿ ನೌಕರನ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.

ಕೆಇಬಿ ನಿವೃತ್ತ ನೌಕರ ಕೆಂಪೇಗೌಡ ಎಂಬುವರ ಮನೆ ಮೇಲೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಕೆಂಪೇಗೌಡ, ಕೆಇಬಿಯಲ್ಲಿ ಮೀಟರ್ ರೀಡರ್ ಆಗಿ ನಿವೃತ್ತರಾಗಿದ್ದರು.

ಕೆಲವು ತಿಂಗಳ ಹಿಂದಷ್ಟೇ ನಿವೃತ್ತಿ ಹೊಂದಿದ್ದ ಕೆಂಪೇಗೌಡ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ.

ಮಂಡ್ಯದ ಯತ್ತಗದಹಳ್ಳಿ ರಸ್ತೆಯಲ್ಲಿರುವ ಕೆಂಪೇಗೌಡರ ಮನೆಯಲ್ಲಿ ಸುಮಾರು ಒಂದು ಗಂಟೆಯಿಂದ ಶೋಧ ವನ್ನು  ಎಸಿಬಿ ಅಧಿಕಾರಿಗಳು ನಡೆಸಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments