ಬಿಎಸ್‍ವೈ ವಿರುದ್ಧ ಎಸಿಬಿಗೆ ದೂರು?

Webdunia
ಸೋಮವಾರ, 28 ಮಾರ್ಚ್ 2022 (13:01 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಕೆ.ಸಿ ರಾಜಣ್ಣ ಹಾಗೂ ವಕೀಲರ ತಂಡ ಎಸಿಬಿಗೆ ದೂರು ನೀಡಿದ್ದಾರೆ.

ಅರ್ಹತೆ ಇಲ್ಲದ CESS ಎನ್ನುವ ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿದ್ದು, ತನಿಖೆ ನಡೆಸುವಂತೆ ಎಸಿಬಿಗೆ ದೂರು ನೀಡಲಾಗಿದೆ.

ಹರಳೂರು ಮತ್ತು ಪೂಲನಹಳ್ಳಿ ಬಳಿ ಇದ್ದ ಕೆಐಎಡಿಬಿಗೆ ಸೇರಿದ ಜಮೀನನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಅರ್ಜಿ ಸಲ್ಲಿದ 30 ದಿನಗಳಲ್ಲಿ 166 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ಚೆಸ್ ಸಂಸ್ಥೆ 130 ಎಕರೆ ಭೂಮಿ ಮಂಜೂರು ಮಾಡಲು ನೇರವಾಗಿ ಅಂದಿನ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿತ್ತು. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು.

ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ವಿ.ವಿ ಸ್ಥಾಪಿಸಲು ಬಿಎಸ್ವೈ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments